Webdunia - Bharat's app for daily news and videos

Install App

`ಬಜೆಟ್ ಸುಳ್ಳಿನ ಸರಮಾಲೆ ಎಂದಿದ್ದೀರಲ್ಲ, ನಿಮ್ಮ ದೃಷ್ಟಿಕೋನ ಬದಲಿಸಿಕೊಳ್ಳಿ`

Webdunia
ಬುಧವಾರ, 26 ಫೆಬ್ರವರಿ 2014 (15:34 IST)
PR
PR
ಬೆಂಗಳೂರು: ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಆರ್ಥಿಕ ಶಿಸ್ತು, ಜನಪರ ಕಾಳಜಿ, ಬೆಳವಣಿಗೆಗೆ ಪೂರಕವಾದ, ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡುವ ಬಜೆಟ್. ನುಡಿದಂತೆ ನಡೆದ ಸರ್ಕಾರ, ಜನತೆಗೆ ಕೊಟ್ಟ ಭರವಸೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ ಸರ್ಕಾರ, ಕುಮಾರಸ್ವಾಮಿಯವರೇ, ನನ್ನ ಬಜೆಟ್ ಸುಳ್ಳಿನ ಸರಮಾಲೆ ಎಂದು ಹೇಳಿದ್ದೀರಲ್ಲಾ, ನಿಮ್ಮ ದೃಷ್ಟಿಕೋನ ಬದಲಾವಣೆ ಆಗ್ಲಿ ಎಂದು ಹೇಳ್ತಿದ್ದೀನಿ ಎಂದು ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಹೇಳಿದರು. ಸಮಾಜದಲ್ಲಿ ಬದಲಾವಣೆ ತರಬೇಕು, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು ಎಂದ ದೃಷ್ಟಿಯಿಂದ ಬಜೆಟ್ ತಂದಿರುವುದಾಗಿ ಸಿಎಂ ಹೇಳಿದರು.

ಅನ್ನಭಾಗ್ಯ ಅಕ್ಕಿಯ ದುರುಪಯೋಗ ಕುರಿತು ಹೇಳಿಕೆ ನೀಡಿದ ಸಿಎಂ, ಅಧ್ಯಕ್ಷರೇ, ಟಿವಿ ಕಾರ್ಯಕ್ರವೊಂದರಲ್ಲಿ 'ಸಿಎಂ ಹೃದಯ ಒಡೆಯಿತು' ಎಂದು ಕಾರ್ಯಕ್ರಮ ಮಾಡಿದ್ದಾರೆ. ಆದರೆ ಅದರಲ್ಲಿ ಹೇಳುವಷ್ಟು ಮಟ್ಟಿಗೆ ಆಗಿಲ್ಲ. ಕೆಲವು ಭಾಗಗಳಲ್ಲಿ ಅಕ್ಕಿ ಬಳಸುವುದಿಲ್ಲ. ಜೋಳ ಬಳಸುತ್ತಾರೆ. ಅಲ್ಲಿಯೇನಾದರೂ ದುರುಪಯೋಗ ಆಗಿದೆಯಾ ಎಂದು ಪರಿಶೀಲಿಸುತ್ತೇವೆ. ಆದರೆ ಇಡೀ ಅನ್ನಭಾಗ್ಯ ಕಾರ್ಯಕ್ರಮವೇ ದುರುಪಯೋಗವಾಗಿದೆ ಎಂದು ಬಿಂಬಿಸುವುದು ಸರಿಯಲ್ಲ ಎಂದು ಸಿಎಂ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments