Webdunia - Bharat's app for daily news and videos

Install App

ಬಡತನದ ಬೇಗೆಯಿಂದ ನೊಂದ ಮಹಿಳೆ ಸೇರಿ ಮೂವರ ಆತ್ಮಹತ್ಯೆ

Webdunia
ಶುಕ್ರವಾರ, 29 ನವೆಂಬರ್ 2013 (20:27 IST)
PR
PR
ಮಂಡ್ಯ: ಇದು ಬಡತನದ ಬೇಗೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ದುರಂತ ಕಥೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪುಷ್ಪಲತಾಳ ಗಂಡ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಇದರಿಂದಾಗಿ ಪುಷ್ಪಲತಾಳಿಗೆ ಜೀವನ ಕಷ್ಟವಾಗಿ ಕಂಡಿತು. ತನ್ನ ಇಬ್ಬರು ಮಕ್ಕಳನ್ನು ಸಾಕುವುದು ಅಸಾಧ್ಯವಾಗಿ ಕಂಡಿತು. ಮಾನಸಿಕ ವಿಕಲ್ಪ ಅಣ್ಣನನ್ನು ಕೂಡ ಪುಷ್ಪಲತಾಳೇ ನೋಡಿಕೊಳ್ಳಬೇಕಾದ ಜವಾಬ್ದಾರಿ ಹೊತ್ತಿದ್ದಳು. ಬಡತನದ ಘೋರ ಶಾಪದಿಂದ ತನ್ನ ಇಬ್ಬರು ಮಕ್ಕಳು ಹಾಗೂ ಅಣ್ಣನ ಜತೆ ಪುಷ್ಪಲತಾ ನೇಣು ಹಾಕಿಕೊಂಡರು.

ಆದರೆ ಅದೃಷ್ಟವಶಾತ್ ಸಂಗೀತಾ ಎಂಬ ಪುತ್ರಿ ಈ ದುರಂತದಿಂದ ಪಾರಾಗಿದ್ದಾಳೆ. ನೇಣಿನ ಕುಣಿಕೆಯಿಂದ ಬಿಡಿಸಿಕೊಂಡು ಹೊರಬಂದು ಜೋರಾಗಿ ಕೂಗಿದ್ದಾಳೆ. ನೆರೆಹೊರೆಯವರು ಧಾವಿಸಿ ಅವಳನ್ನು ರಕ್ಷಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments