Webdunia - Bharat's app for daily news and videos

Install App

'ಬರೆಯೋ ಧರ್ಮ ನಮ್ಮದು, ಮನಸ್ಸಿಗೆ ನೋವಾದ್ರೆ ಸಹಿಸ್ಕೋಬೇಕು'

Webdunia
ಬುಧವಾರ, 4 ಸೆಪ್ಟಂಬರ್ 2013 (19:51 IST)
PR
PR
ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಬರೆಯೋ ಧರ್ಮ ನಮ್ಮದು. ಅದರಿಂದ ಮನಸ್ಸಿಗೆ ನೋವಾದ್ರೆ ಅದನ್ನು ಸಹಿಸಿಕೊಳ್ಳಬೇಕು. ಹೀಗೊಂದು ನಿರ್ಣಯವನ್ನು ಕೋಮುಸೌಹಾರ್ದ ವೇದಿಕೆ ಸಭೆಯಲ್ಲಿ ಕೈಗೊಳ್ಳಲಾಯಿತು.ಈ ಸಭೆಯಲ್ಲಿ ಗಿರೀಶ್ ಕಾರ್ನಾಡ್ ಮಾತನಾಡುತ್ತಾ, ಲೇಖಕರಿಗೆ ಬಯ್ಯುವ ಎಲ್ಲ ಅಧಿಕಾರವಿದೆ. ಮೊಕದ್ದಮೆ ಹಿಂಪಡೆಯಬೇಕು. ಬರೆಯೋ ಧರ್ಮ ನಮ್ಮದು. ಅದರಿಂದ ನೋವಾದ್ರೆ ಗೊತ್ತಿಲ್ಲ. ನಾವು ಮನಸ್ಸಿಗೆ ನೋವು ಮಾಡುತ್ತೇವಯೇ ಹೊರತು ದೈಹಿಕ ನೋವನ್ನೇನೂ ನೀಡಿಲ್ಲ ಎಂದು ಹೇಳಿದರು.

ಗಣೇಶನ ವಿರುದ್ಧ ಅವಹೇಳನಕಾರಿ ಪುಸ್ತಕ ಬರೆದ ಢುಂಡಿ ಲೇಖಕ ಯೋಗೇಶ್ ಮಾಸ್ಟರ್ ವಿರುದ್ಧ ಮೊಕದ್ದಮೆ ಹಿಂಪಡೆಯಬೇಕು ಮತ್ತು ಆ ಪುಸ್ತಕದ ವಿರುದ್ಧ ನಿಷೇಧ ತೆಗೆಯಬೇಕು ಎಂದು ಕಾರ್ನಾಡ್ ಒತ್ತಾಯಿಸಿದರು. ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಒಂದು ಧರ್ಮದ ದೇವರನ್ನು ನಿಂದಿಸುವುದರಿಂದ ಆ ಧರ್ಮದ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರುವುದಿಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments