Webdunia - Bharat's app for daily news and videos

Install App

ಬಿಎಸ್ ವೈ ಭೇಟಿ ಮಾಡಿದ ಸಿ.ಟಿ.ರವಿ

Webdunia
ಬುಧವಾರ, 19 ಜುಲೈ 2023 (14:16 IST)
ಬಿಎಸ್ ವೈ ಕಾಲಿಗೆ ಬಿದ್ದು ಸಿಟಿ ರವಿ ಆಶೀರ್ವಾದ ಪಡೆದಿದ್ದಾರೆ‌.ಸಿಟಿ ರವಿ ಬಿ ಎಸ್ ವೈ ಭೇಟಿ ಮಾಡಿದ್ದು ಬಾರೀ ಕುತೂಹಲ ಮೂಡಿಸಿದೆ.ರಾಜ್ಯಾಧ್ಯಕ್ಷರ ಸ್ಥಾನ ರೇಸ್ ಸಿಟಿ ರವಿ ಇದ್ದು,ಬಿ ಎಸ್ ವೈ ಮೂಲಕ ರಾಜ್ಯಾಧ್ಯಕ್ಷರ ಸ್ಥಾನಕ್ಕೆ  ಸಿಟಿ ರವಿ ಲಾಭಿ ನಡೆಸಿದ್ರಾ?ಅನ್ನುವ ಪ್ರಶ್ನೆ ಕಾಡತೊಡಗಿದೆ.ಬಿಎಸ್ ವೈ ವಿರುದ್ಧ ಒಂದು ಕಾಲದಲ್ಲಿ ಸಿ ಟಿ ರವಿ  ಆಕ್ರೋಶ ಹೊರಹಾಕ್ತಿದ್ದರು.ಕುಟುಂಬ ರಾಜಕಾರಣದ ಬಗ್ಗೆ ಪದೇ ಪದೇ ಧ್ವನಿ ಎತ್ತುತ್ತಿದ್ರು.ಆದರೆ ಇದೀಗ ಬಿಎಸ್ ವೈ ಭೇಟಿ ಮಾಡಿದಾರೆ.ರಾಜ್ಯ ಬಿಜೆಪಿಯಲ್ಲಿ ಬಿಎಸ್ ವೈ ಶಕ್ತಿ‌ ಈಗ ಗೊತ್ತಾಯ್ತೇ?ಬಿಎಸ್ ವೈ ಬಿಟ್ಟು ರಾಜಕಾರಣ ಇಲ್ಲ ಅನ್ನೋದು ಮನದಟ್ಟಾಯ್ತೇ?ಹಾಗಾಗಿಯೇ ಇವತ್ತು ಭೇಟಿ ಮಾಡಿ ಕಾಲಿಗೆ ಬಿದ್ರಾ?ಬಿ.ಎಲ್.ಸಂತೋಷ್ ಪರವಾಗಿದ್ದ ಬಿಜೆಪಿ ನಾಯಕ ,ಸಂತೋಷ್ ಪರವಾಗಿಯೇ ರವಿ ಬ್ಯಾಟಿಂಗ್ ಮಾಡ್ತಿದ್ರು.ಇದೀಗ  ಬಿಎಸ್ ವೈ ಶಕ್ತಿಯ ದರ್ಶನವಾಯ್ತೇ? ಅನ್ನುವ ಪ್ರಶ್ನೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments