Webdunia - Bharat's app for daily news and videos

Install App

ಬಿಜೆಪಿಗೆ ಉತ್ತರ ಲೋಕಸಭೆ ಕ್ಷೇತ್ರ ಅಭ್ಯರ್ಥಿ ಆಯ್ಕೆ ಕಗ್ಗಂಟು

Webdunia
ಮಂಗಳವಾರ, 4 ಮಾರ್ಚ್ 2014 (17:40 IST)
PR
PR
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸಿದೆ. ಆರ್. ಅಶೋಕ್ ಅವರು ಉತ್ತರದಿಂದ ಸ್ಪರ್ಧಿಸುವುದಾದರೆ ತಾವು ಸಿದ್ದವಿರುವುದಾಗಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ನಾಳೆ ಅರುಣ್ ಜೇಟ್ಲಿ ರಾಜ್ಯಕ್ಕೆ ಆಗಮಿಸಿದ್ದು, ಈ ಕಗ್ಗಂಟು ಇತ್ಯರ್ಥವಾಗುತ್ತದೆಂದು ಹೇಳಲಾಗುತ್ತದೆ. ಪಕ್ಷದ ವತಿಯಿಂದ ಆರ್. ಅಶೋಕ್ ಅವರಿಗೆ ಸ್ಪರ್ಧಿಸುವಂತೆ ಹೇಳಿದ್ದರೂ, ಅಶೋಕ್ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸದಾನಂದ ಗೌಡ ಅವರು ಕೂಡ ಬೆಂಗಳೂರು ಉತ್ತರದಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು. ಅಶೋಕ್ ಸ್ಪರ್ಧೆ ಮಾಡದಿದ್ರೆ ನಾನು ಸ್ಪರ್ಧೆ ಮಾಡ್ತೀನಿ. ಅಶೋಕ್ ಸ್ಪರ್ಧಿಸುವುದಾದರೆ ತಾವು ಬೆಂಬಲಿಸುವುದಾಗಿ ಸದಾನಂದ ಗೌಡ ಹೇಳಿದರು.

PR
PR
ಇದಕ್ಕೆ ಮುಂಚೆ ಸದಾನಂದ ಗೌಡರೇ ಉತ್ತರದ ಲೋಕಸಭೆ ಅಭ್ಯರ್ಥಿ ಎಂಬ ವದಂತಿಗಳು ಹರಡಿತ್ತು. ಈ ನಡುವೆ ಅನಂತಕುಮಾರ್ ಮಾತನಾಡುತ್ತಾ, ಅರುಣ್ ಜೇಟ್ಲಿ ಅವರು ಕರ್ನಾಟಕಕ್ಕೆ ಬರುತ್ತಿದ್ದು, ಗೆಲ್ಲುವ ಅಭ್ಯರ್ಥಿಗಳ ಪಟ್ಟಿಯನ್ನು ಮುಂದಿಡಬೇಕು ಎಂದು ತೀರ್ಮಾನಿರುವುದಾಗಿ ತಿಳಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments