Webdunia - Bharat's app for daily news and videos

Install App

ಬಿಜೆಪಿಗೆ ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ಗುಡ್‌ಬೈ?

Webdunia
ಶನಿವಾರ, 8 ಫೆಬ್ರವರಿ 2014 (15:57 IST)
PR
ಬಿಜೆಪಿ ಪಕ್ಷದಲ್ಲಿನ ಅಂತರಿಕ ವ್ಯವಹಾರಗಳ ಬಗ್ಗೆ ತುಂಬಾ ಬೇಸರವಾಗಿದ್ದು, ಬಿಜೆಪಿ ಪಕ್ಷಕ್ಕೆ ಗುಡ್‌ಬೈ ಹೇಳುತ್ತೇನೆ ಎಂದು ಹಿರಿಯ ಮುಖಂಡ ಡಿಬಿ.ಚಂದ್ರೇಗೌಡ ಹೇಳಿದ್ದಾರೆ

ಬಿಜೆಪಿ ಪಕ್ಷವನ್ನು ಚುನಾವಣೆಯ ನಂತರ ತೊರೆಯಬೇಕೋ ಅಥವಾ ಚುನಾವಣೆಗಿಂತ ಮೊದಲು ತೊರೆಯಬೇಕು ಎನ್ನುವ ಬಗ್ಗೆ ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಹಿರಿಯ ನಾಯಕರಿಗೆ ಗೌರವವಿಲ್ಲದಂತಾಗಿದ್ದು, ಮನಸ್ಸಿಗೆ ತುಂಬಾ ನೋವಾಗಿದೆ. ಇಂತಹ ಪಕ್ಷದಲ್ಲಿ ಮುಂದುವರಿಯುವುದು ಸಾಧ್ಯವಿಲ್ಲ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯನ್ನು ತೊರೆದು ಯಾವ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎನ್ನುವ ಬಗ್ಗೆ ಸದ್ಯಕ್ಕೆ ಚಿಂತಿಸುತ್ತಿಲ್ಲ. ಕಾಲವೇ ಉತ್ತರ ಹೇಳಲಿದೆ ಎಂದು ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments