Webdunia - Bharat's app for daily news and videos

Install App

ಬಿಜೆಪಿಯಿಂದ ವರ್ತೂರ್ ಪ್ರಕಾಶ್‌ ತಲೆದಂಡ?

Webdunia
ಭಾನುವಾರ, 17 ಮೇ 2009 (11:28 IST)
ವರ್ತೂರ್ ಪ್ರಕಾಶ್ ಕೋಲಾರದಲ್ಲಿ ಬಿಜೆಪಿ ಪರವಾಗಿಯೇ ಪ್ರಚಾರ ಮಾಡಿದ್ದೇನೆ ಎಂದು ಹೇಳಿದರು ಕೂಡ ಅಲ್ಲಿ ಬಿಜೆಪಿಗೆ ಮತ್ತೆ ಸೋಲಾಗಿದೆ.

ಬಿಜೆಪಿ ಸೋಲು ವರ್ತೂರು ಪ್ರಕಾಶ್ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪಕ್ಷದ ವರಿಷ್ಠರು ಈಗ ನಿಗಮ ಮಂಡಳಿ ಅಧ್ಯಕ್ಷ ಹುದ್ದೆಯಿಂದ ವಜಾಗೊಳಿಸುವ ಸಾಧ್ಯತೆ ಇದೆ ಎಂಬ ವದಂತಿ ಕೇಳಿ ಬರತೊಡಗಿದೆ.

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಕಟ್ಟಾ ಶಿಷ್ಯ ಎಂದೇ ಬಿಂಬಿತವಾಗಿರುವ ವರ್ತೂರ್ ಪ್ರಕಾಶ್ ಬಿಜೆಪಿಯಲ್ಲಿದ್ದರೂ, ಸಾಕಷ್ಟು ಬಾರಿ ಮುಜುಗರದ ಹೇಳಿಕೆ ನೀಡಿ ವಿವಾದಕ್ಕೆ ಎಡೆಯಾಗಿದ್ದರು.

ಆದರೂ ನಂತರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರೇ ತಮ್ಮ ನಾಯಕರು. ಪಕ್ಷೇತರರರಾಗಿರುವ ನಮಗೆ ಯಾವುದೇ ತೊಂದರೆ ಇಲ್ಲ ಎಂಬಂತಹ ಹೇಳಿಕೆ ನೀಡಿದ್ದರು. ಇತ್ತ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ ಮೇಲೆ ಸಿದ್ದು ತಣ್ಣಗಾಗಿದ್ದರು. ಇದರಿಂದ ವರ್ತೂರ್‌ಗೆ ಸಾಕಷ್ಟು ಇರಿಸುಮುರಿಸು ಉಂಟಾಗಿತ್ತು. ಇದೀಗ ಬಿಜೆಪಿ ವರ್ತೂರ್ ತಲೆದಂಡ ತೆಗೆದುಕೊಳ್ಳುವುದೇ ಎಂದು ಕಾದುನೋಡಬೇಕು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments