Webdunia - Bharat's app for daily news and videos

Install App

ಬಿಜೆಪಿ ಪ್ರಣಾಳಿಕೆಯಲ್ಲಿ ಅಭಿವೃದ್ಧಿಗೆ ಆದ್ಯತೆ

Webdunia
ಸೋಮವಾರ, 1 ಮೇ 2023 (18:55 IST)
ಡಬಲ್ ಇಂಜಿನ್ ಸರ್ಕಾರ ದಶಕಗಳಿಂದ ಬಾಕಿ ಉಳಿದಿರುವ ಮೂಲ ಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸುವ ಭರವಸೆಯನ್ನು ನೀಡಿದೆ.. ವಸತಿಹೀನರಿಗೆ 10 ಲಕ್ಷ ಮನೆ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ.. ಒನಕೆ ಓಬವ್ವ ಸಾಮಾಜಿಕ ನಿಧಿ ಸ್ಥಾಪನೆ ಮಾಡುತ್ತೇವೆ ಎಂದು ಬಿಜೆಪಿ ಹೇಳಿದೆ.. ಬೆಂಗಳೂರು ಹೊರಗೆ 10 ಲಕ್ಷ ಉದ್ಯೋಗ ಘೋಷಣೆ ಮಾಡಲಾಗಿದೆ.. ಬೆಂಗಳೂರನ್ನು EV ಸಿಟಿಯನ್ನಾಗಿ ಮಾಡುವ ಘೋಷಣೆ ಮಾಡಲಾಗಿದ್ದು, ಎಲೆಕ್ಟ್ರಿಕ್​​ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗಿದೆ.. ಇನ್ನು ಮೈಸೂರಿನಲ್ಲಿ ನಟ ಡಾ. ಪುನೀತ್ ರಾಜ್​ಕುಮಾರ್ ಫಿಲ್ಮ್ ಸಿಟಿ ನಿರ್ಮಾಣ, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಲ್ಲಿ ಮೆಟ್ರೋ ರೈಲು ನಿರ್ಮಾಣ ಭರವಸೆ ನೀಡಲಾಗಿದೆ.. ಕಬಡ್ಡಿಗಾಗಿ ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ, ಮಿಷನ್ ಕನೆಕ್ಟ್ ಕರ್ನಾಟಕ ಅಡಿಯಲ್ಲಿ ಅತ್ಯಾಧುನಿಕ ಬೆಂಗಳೂರು-ಮಂಗಳೂರು ಎಕ್ಸ್​​ಪ್ರೆಸ್ ಹೈವೇ ನಿರ್ಮಾಣ, ದಾವಣಗೆರೆಯಲ್ಲಿ ಆಹಾರ ಸಂಸ್ಕರಣಾ ಪಾರ್ಕ್​​​ ಸ್ಥಾಪನೆ ಮಾಡಲಾಗುತ್ತದೆ ಎಂಬ ಭರವಸೆಯನ್ನು ಬಿಜೆಪಿ ನೀಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments