Webdunia - Bharat's app for daily news and videos

Install App

ಬಿಜೆಪಿ ವಿದ್ಯಾಮಾನಗಳಿಗೆ ಬೇಸತ್ತು ರಾಜೀನಾಮೆ: ಬೆಲ್ಲದ್

Webdunia
ಬುಧವಾರ, 27 ಮಾರ್ಚ್ 2013 (18:28 IST)
ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರಕಾಂತ್ ಬೆಲ್ಲದ್ ಅವರು ಬುಧವಾರ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬೆಲ್ಲದ್ ಅವರು, ಬಿಜೆಪಿಯಲ್ಲಿನ ವಿದ್ಯಾಮಾನಗಳಿಗೆ ಬೇಸತ್ತು ತಾವು ರಾಜಕೀಯ ನಿವೃತ್ತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

ಸದ್ಯದ ರಾಜಕೀಯ ಅಸಹ್ಯ ಮೂಡಿಸಿದೆ ಎಂದು ರಾಜಕೀಯದ ಬಗ್ಗೆ ಅವರು ತೀವ್ರ ಬೇಸರ ವ್ಯಕ್ತಪಡಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments