Webdunia - Bharat's app for daily news and videos

Install App

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

Webdunia
ಬುಧವಾರ, 9 ಏಪ್ರಿಲ್ 2014 (20:11 IST)
PR
PR
ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಮಳೆಯಿಂದ ಜನತೆ ಖುಷಿಯಾಗಿದ್ದಾರೆ. ಸಂಜೆಯ ಹೊತ್ತಿಗೆ ಬೆಂಗಳೂರಿನ ಅನೇಕ ಕಡೆ ಗುಡುಗಿನಿಂದ ಕೂಡಿದ ಬಿರುಸಾದ ಮಳೆ ತಾತ್ಕಾಲಿಕ ಶಮನ ನೀಡಿದೆ. ಕಚೇರಿಯಿಂದ ಮನೆಗೆ ಹೋಗುವ ಜನರಿಗೆ ಅಡಚಣೆಯಾದ್ರೂ ಕೂಡ ಜನರು ಬೇಸರಗೊಳ್ಳದೇ ಅಪರೂಪದ ಮಳೆರಾಯನಿಗೆ ಸ್ವಾಗತ ನೀಡಿದ್ದಾರೆ. ಕೆಲವು ಭಾಗದಲ್ಲಿ ಒಂದು ಗಂಟೆ ಕಾಲ ಮಳೆ ಸುರಿದಿದೆ. ಸುಮಾರು ಎರಡು ವಾರಗಳಿಂದ ಬಿಸಿಲಿನ ಬೇಗೆಯಿಂದ ಜನರು ತತ್ತರಿಸಿದ್ದರು.

ಈ ಮಳೆಯಿಂದ ತಾಪಮಾನ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಮಲ್ಲೇಶ್ವರಂ, ರಾಜಾಜಿನಗರದಲ್ಲಿ ಹೆಚ್ಚಿನ ಮಳೆ ಬಿದ್ದಿದ್ದು, ಕೆಲವು ಕಡೆ ತುಂತುರು ಮಳೆಯಾಗಿದೆ. ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ನಾಳೆ ಮತ್ತು ನಾಡಿದ್ದು ತುಂತುರು ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

Show comments