Webdunia - Bharat's app for daily news and videos

Install App

ಬೆಂಗಳೂರಲ್ಲಿ ಅದ್ದೂರಿ ದಸರಾ ಉತ್ಸವ

Webdunia
ಭಾನುವಾರ, 9 ಅಕ್ಟೋಬರ್ 2022 (20:03 IST)
ಬ್ಯಾಟರಾಯನಪುರ ಕ್ಷೇತ್ರದ ವಿದ್ಯಾರಣ್ಯಪುರದ  ಮೈದಾನದಲ್ಲಿ ದಸರಾ ಉತ್ಸವ ನಡೆಯುತ್ತಿದೆ.ದಸರಾ ಉತ್ಸವದಲ್ಲಿ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.ಬ್ಯಾಟರಾಯನಪುರ ಕ್ಷೇತ್ರದ ಪ್ರತಿ ವಾರ್ಡ್ ಹಾಗೂ ಗ್ರಾಮಗಳಿಂದ ಬರೊಬ್ಬರಿ 130 ಪಲ್ಕಕ್ಕಿಗಳ ಆಗಮಿಸಲಿದೆ.8  ಸಾವಿರ ಮಹಿಳೆಯರಿಂದ ಪಲ್ಲಕ್ಕಿಯಲ್ಲಿರುವ ದೇವರುಗಳಿಗೆ ಮಹಾ ಆರತಿ ಮೂಲಕ ಶೋಭಾಯಾತ್ರೆಗೆ ಮಹಿಳೆಯರು ಚಾಲನೆ ನೀಡಿದಾರೆ.130 ಪಲ್ಲಕ್ಕಿಗಳ ಹಾಗೂ 30 ಕ್ಕೂ ಹೆಚ್ಚು ಕಲಾತಂಡಗಳ ಜೊತೆ 7 ಕಿ.ಮೀ ದೂರ ಮೆರವಣಿಗೆ ನಡೆಯಲಿದೆ.ದಸರಾ ಉತ್ಸವದಲ್ಲಿ ಸುಮಾರು ೫ ಸಾವಿರ ಮಹಿಳೆಯರು ಭಾಗಿಯಾಗಿದ್ದು,ಕಾರ್ಯಕ್ರದಲ್ಲಿ ವಿನಯ್ ಗುರೂಜಿ, ಬಿವೈ ವಿಜಯೇಂದ್ರ ಸಹ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments