Webdunia - Bharat's app for daily news and videos

Install App

ಬೆಂಗಳೂರಲ್ಲಿ ಸೀರಿಯಲ್​ ಕಿಲ್ಲರ್ಸ್​ ಆಕ್ಟೀವ್​​​?

Webdunia
ಬುಧವಾರ, 15 ಮಾರ್ಚ್ 2023 (17:16 IST)
ಬೆಂಗಳೂರಿನಲ್ಲಿ ಸೀರಿಯಲ್ ಕಿಲ್ಲರ್ಸ್ ಆ್ಯಕ್ಟಿವ್ ಆಗಿದ್ದಾರ ಎಂಬ ಪ್ರಶ್ನೆ ಎದ್ದಿದೆ. ಹೀಗೊಂದು ಅನುಮಾನ ಮೂಡಲು ಕಾರಣ ಜನವರಿಯಲ್ಲಿ ಯಶವಂತಪುರ ರೈಲ್ವೆ ಠಾಣೆಯಲ್ಲಿ ಡ್ರಮ್​​​ವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು..30-35 ವಯಸ್ಸಿನ ಮಹಿಳೆಯ ಮೃತದೇಹ ಇದಾಗಿತ್ತು.. ಮತ್ತೊಂದೆಡೆ ಇದೇ ಮಾದರಿಯಲ್ಲಿ ಬೈಯಪ್ಪನಹಳ್ಳಿ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.. ಈ ಶವ ಕೂಡ ಮಹಿಳೆಯದ್ದಾಗಿದ್ದು, 31ರಿಂದ 35 ಆಸುಪಾಸು ವಯಸ್ಸಿನ ಮಹಿಳೆ ಶವ ಇದಾಗಿದೆ.. ನಿನ್ನೆ 10 ಗಂಟೆಗೆ ಮೂವರು ಹಂತಕರು ಬೈಯಪ್ಪನಹಳ್ಳಿ ರೈಲ್ವೆ ಠಾಣೆಯ ಮೇನ್ ಗೇಟ್​​ನಲ್ಲೇ ಡ್ರಮ್​​ನಲ್ಲಿ ಶವವಿಟ್ಟು ಪರಾರಿಯಾದ ದೃಶ್ಯ CCTVಯಲ್ಲಿ ಸೆರೆಯಾಗಿದೆ.. ಎರಡು ಶವಗಳು ಡ್ರಮ್​ನಲ್ಲೇ ಹಾಕಿಡಲಾಗಿದ್ದು, ಎರಡು ಮರ್ಡರ್​ಗಳನ್ನು ಸೀರಿಯಲ್​​​​​​​​ ಕಿಲ್ಲರ್ಸ್​​ ನಡೆಸಿದ್ದಾರ ಎಂಬ ಅನುಮಾನ ಮೂಡಿದೆ..ಬೈಯಪ್ಪನಹಳ್ಳಿ ರೈಲ್ವೆ ಠಾಣಾ ಘಟನಾ ಸ್ಥಳಕ್ಕೆ ರೈಲ್ವೆ SP ಸೌಮ್ಯಲತಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸೀರಿಯಲ್​​ ಕಿಲ್ಲರ್ಸ್​​​ ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಕೇಸ್​ ದಾಖಲಿಸಿ ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments