Webdunia - Bharat's app for daily news and videos

Install App

ಬೆನ್ನಿಹಿನ್ ಕರ್ನಾಟಕದ ನೆಲದಲ್ಲಿ ಕಾಲಿಡಲು ಬಿಡೋದಿಲ್ಲ: ಮುತಾಲಿಕ್

Webdunia
ಮಂಗಳವಾರ, 24 ಡಿಸೆಂಬರ್ 2013 (10:44 IST)
PR
PR
ಬೆಂಗಳೂರು: ಸುಮಾರು ಎಂಟು ವರ್ಷಗಳ ನಂತರ ವಿವಾದಾತ್ಮಕ ಧರ್ಮಗುರು ಬೆನ್ನಿಹಿನ್ ಯಲಹಂಕದ ಏರ್‌ಫೋರ್ಸ್ ಕ್ಯಾಂಪಸ್‌ನಲ್ಲಿ ಧಾರ್ಮಿಕ ಉಪನ್ಯಾಸ ಮಾಡುತ್ತಿದ್ದು ಇದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜ.15ರಂದು 17ರವೆರೆಗೆ ಈ ಬಾರಿ ಕಾರ್ಯಕ್ರಮ ಆಯೋಜನೆಯಾಗಿದೆ. ಇದು ಮತಾಂತರದ ಹುನ್ನಾರವಾಗಿದೆ, ಮಾಟ, ಮಂತ್ರವಾಗಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧರ್ಮ ಪ್ರಚಾರಕ್ಕೆ ನಮ್ಮ ಕಾನೂನಿನಲ್ಲಿ ಅವಕಾಶವಿದೆ. ಆದರೆ ಧರ್ಮಪ್ರಚಾರಕ್ಕೆ ಮಾತ್ರ ಇದು ಸೀಮಿತವಾಗಿಲ್ಲ.

ಆದರೆ ಹಿಂದುಗಳನ್ನು ಮೋಸದಿಂದ, ಆಮಿಷದಿಂದ ಮತಾಂತರ ಮಾಡುತ್ತಿದ್ದೀರಿ. ಇದರ ಹಿಂದೆ ಮತಾಂತರದ ಉದ್ದೇಶವಿದೆ ಎಂದು ಪ್ರಮೋದ್ ಮುತಾಲಿಕ್ ಆಪಾದಿಸಿದ್ದಾರೆ. ಬೆನ್ನಿಹಿನ್ ಕರ್ನಾಟಕದ ನೆಲದಲ್ಲಿ ಕಾಲಿಡಲು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತೇನೆ ಎಂದು ಮುತಾಲಿಕ್ ಗುಡುಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments