Webdunia - Bharat's app for daily news and videos

Install App

ಬೆಳಗಾವಿ ಬಣ ರಾಜಕೀಯಕ್ಕೆ ಇಂದೇ ಬ್ರೇಕ್​​?

Webdunia
ಸೋಮವಾರ, 3 ಏಪ್ರಿಲ್ 2023 (18:42 IST)
ಚುನಾವಣೆ‌ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಫುಲ್​ ಅಲರ್ಟ್​​ ಆಗಿದೆ. ಬೆಳಗಾವಿ ಬಣ ರಾಜಕೀಯಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿಜೆಪಿ ನಾಯಕರು ಬೆಳಗಾವಿಯಲ್ಲೇ ಸಭೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬೆಳಗಾವಿ ರಾಜಕಾರಣ ಸದ್ದು ಮಾಡಿತ್ತು.. ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಗದ್ದಲವೇರ್ಪಟ್ಟಿತ್ತು.. ಸಭೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಫುಲ್ ಗರಂ ಆಗಿದ್ರು. ಬೆಳಗಾವಿ ಘಟಾನುಘಟಿ ನಾಯಕರಿಗೆ ಒಗ್ಗಟ್ಟಿನ ಪಾಠ ಮಾಡಲಾಗಿದೆ.. ಬೆಳಗಾವಿ ಜಿಲ್ಲೆಯಲ್ಲಿ ಅತಿಹೆಚ್ಚು ಸೀಟ್ ಗೆಲ್ಲಿಸಲು BJP ಮುಖಂಡರು ಸೂಚನೆ ನೀಡಿದ್ದಾರೆ.. ಬೆಳಗಾವಿ ಬಣ ರಾಜಕೀಯ ಬಿಜೆಪಿಗೆ ತೀವ್ರ ತಲೆನೋವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments