Webdunia - Bharat's app for daily news and videos

Install App

ಭ್ರಷ್ಟಾಚಾರ ಸುಡಲು ವಿಶೇಷ ಹೋಮ ಮಾಡುತ್ತಿರುವ ಕೈ ಕಾರ್ಯಕರ್ತರು

Webdunia
ಸೋಮವಾರ, 8 ಮೇ 2023 (17:05 IST)
congress
ಕಾಂಗ್ರೆಸ್ ನಿಂದ ಕೊನೆ ಕಸರತ್ತು ಮಾಡಲಾಗಿದೆ.ಕಾಂಗ್ರೆಸ್ ಭವನದಲ್ಲಿ ಭ್ರಷ್ಟಾಚಾರ ಸುಡಲು ವಿಶೇಷ ಪೇಸಿಎಂ ಹೋಮವನ್ನ  ಕೈ ಕಾರ್ಯಕರ್ತರು ಮಾಡಿದ್ರು.ಮನೋಹರ್ ನೇತೃತ್ವದಲ್ಲಿ ವಿಶಿಷ್ಟ ಹೋಮ ಮಾಡಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಲಾಗಿದ್ದು,ಭ್ರಷ್ಟ ಸರ್ಕಾರ ತೊಲಗಲಿ ಎಂದು ಮಂತ್ರ ಪಠಣ ಮಾಡಲಾಗಿದೆ.ಬೆಲೆ ಏರಿಕೆ ಇಳಿಯಲಿ, ಭ್ರಷ್ಟ ಸರ್ಕಾರ ತೊಲಗಲಿ ಎಂದು ಮಂತ್ರ ಘೋಷ ,ಅಕ್ಷರಶಃ ಹೋಮ ಮಾಡಿ ಹವಿಸ್ಸು ಅರ್ಪಣೆ ಮಾಡಿ ಕಾಂಗ್ರೆಸ್ ಕಾರ್ಯಕರ್ತರು  ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments