Webdunia - Bharat's app for daily news and videos

Install App

ಭ್ರಷ್ಟ ರಾಜಕಾರಣಿಗಳ ಆಸ್ತಿ ಮುಟ್ಟುಗೋಲಿಗೆ ಆಮ್ ಆದ್ಮಿ ಪ್ರತ್ಯೇಕ ಪ್ರಣಾಳಿಕೆ

Webdunia
ಶುಕ್ರವಾರ, 11 ಏಪ್ರಿಲ್ 2014 (13:06 IST)
PR
PR
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀಧರ್ ಕಲ್ಲಹಳ್ಳಿ ಆಮ್ ಆದ್ಮಿ ಪಕ್ಷದ ಶಿವಮೊಗ್ಗ ಕ್ಷೇತ್ರಕ್ಕೆ ಪ್ರತ್ಯೇಕವಾದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಭ್ರಷ್ಟ ರಾಜಕಾರಣಿಗಳ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ರೈತರು, ಪ್ರಗತಿಪರರು, ಸಾಹಿತಿಗಳ ಬೆಂಬಲದೊಂದಿಗೆ ಪ್ರಣಾಳಿಕೆ ರೂಪಿಸಲಾಗಿದ್ದು, ಅಡಿಕೆ ಸಮಸ್ಯೆ, ರೈತರಿಗಾಗಿ ಸಂಸದರ ನಿಧಿ ಬಳಕೆ, ಭ್ರಷ್ಟ ರಾಜಕಾರಣಿಗಳ ಆಸ್ತಿ ಮುಟ್ಟುಗೋಲು ಮುಂತಾದ ವಾಗ್ದಾನಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯನ್ನು ಲೂಟಿ ಮಾಡಿದ ಎಲ್ಲ ಅಧಿಕಾರಿಗಳ ಹಾಗೂ ರಾಜಕಾರಣಿಗಳ ಆಸ್ತಿ ಮುಟ್ಟುಗೋಲು ಮಾಡಿಕೊಳ್ಳುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಪ್ರಣಾಳಿಕೆಯಲ್ಲಿನ ಇತರೆ ಅಂಶಗಳು ಕೆಳಗಿನಂತಿವೆ.

ಕೇಂದ್ರದಿಂದ ಬರುವ ಹಲವು ಕೋಟಿ ರುಪಾಯಿಗಳ ಸಂಸದರದ ನಿಧಿಯ ಸಮರ್ಪಕ ವಿನಿಯೋಗ.
ರೈತರ ಬಗರ್ ಹುಕುಂ ಸಮಸ್ಯೆಗೆ ಸಮನ್ವತೆಯ ಪರಿಹಾರ
ಶಿವಮೊಗ್ಗದಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆ
ನಗರವ್ಯಾಪ್ತಿಯ ರಸ್ತೆ ಇಕ್ಕೆಲಗಳಲ್ಲಿ ಮರಗಳನ್ನು ಬೆಳೆಸುವುದು,

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments