ಮಂಗಳೂರಲ್ಲಿ HDD ಪ್ರಚಾರ

Webdunia
ಸೋಮವಾರ, 1 ಮೇ 2023 (17:40 IST)
ಮಾಜಿ ಪ್ರಧಾನಿ H.D. ದೇವೇಗೌಡರು ಇಂದು ಮಂಗಳೂರಿಗೆ ತೆರಳಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯಿದ್ದೀನ್ ಬಾವ ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ಆಗಮಿಸಲಿರುವ H.D. ದೇವೇಗೌಡರು, ಮಧ್ಯಾಹ್ನ 2.30ಕ್ಕೆ ಸುರತ್ಕಲ್​ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಮಂಗಳೂರಿನ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಬಲವಂಡಿ ದೈವಸ್ಥಾನಕ್ಕೆ ಭೇಟಿ ನೀಡಿ, ಬಳಿಕ ಗುರುಪುರ ಕಂಬಳ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ಧಾರೆ. ಮಂಗಳೂರು ಉತ್ತರ JDS ಅಭ್ಯರ್ಥಿ ಮೊಯಿದ್ದೀನ್ ಬಾವ ಪರ ಪ್ರಚಾರ ಸಮಾವೇಶ ನಡೆಸಿ, ನಂತರ ವಾಪಸ್​​ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments