Webdunia - Bharat's app for daily news and videos

Install App

ಮಂಗಳೂರಿನ ಇನ್ಫೋಸಿಸ್ ಕಚೇರಿಗೆ ಬಾಂಬ್ ಬೆದರಿಕೆ ಕರೆ

Webdunia
ಗುರುವಾರ, 26 ಸೆಪ್ಟಂಬರ್ 2013 (18:36 IST)
PR
PR
ಮಂಗಳೂರು: ಮಂಗಳೂರಿನ ಕೊಟ್ಟಾರದಲ್ಲಿರುವ ಇನ್ಫೋಸಿಸ್ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇನ್ಫೋಸಿಸ್ ಬಹುಮಹಡಿ ಕಟ್ಟಡಕ್ಕೆ ಲ್ಯಾಂಡ್‌ಲೈನ್‌ನಿಂದ ಕರೆ ಬಂದಿತು. ಇದರಿಂದ ಒಳಗಿದ್ದ ಎಲ್ಲ ಸಿಬ್ಬಂದಿಯನ್ನು ಕೂಡಲೇ ತೆರವುಗೊಳಿಸಲಾಯಿತು. ಪೊಲೀಸ್ ಶ್ವಾನದಳ ಆಗಮಿಸಿ ಬಾಂಬ್‌ಗಾಗಿ ಹುಡುಕಾಡಿದರೂ ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ.

ಶೋಧ ಕಾರ್ಯ ಬಹುತೇಕ ಮುಕ್ತಾಯವಾಗಿದ್ದು ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮೈಸೂರಿನ ಪ್ರಧಾನ ಅಂಚೆ ಕಚೇರಿಗೂ ಇಂದು ಬಾಂಬ್ ಬೆದರಿಕೆ ಕರೆಗಳು ಬಂದವು. ಈ ಕರೆಯನ್ನು ಕೂಡ ಹುಸಿ ಬಾಂಬ್ ಕರೆ ಎಂದು ನಂತರ ಪರಿಗಣಿಸಲಾಯಿತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments