Webdunia - Bharat's app for daily news and videos

Install App

ಮಂಡ್ಯದಲ್ಲಿ ಸೋನಿಯಾ ಭಾಷಣ.. ಕನ್ನಡದಲ್ಲಿ "ನಮಸ್ಕಾರ"

Webdunia
ಸೋಮವಾರ, 30 ಸೆಪ್ಟಂಬರ್ 2013 (16:29 IST)
PR
PR
ಮೈಸೂರಿನಿಂದ ಮಂಡ್ಯಗೆ ಆಗಮಿಸಿದ ಎಐಸಿಸಿ ಪ್ರಧಾನ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕದ ಜನತೆಗೆ ಕನ್ನಡದಲ್ಲಿ ನಮಸ್ಕಾರ ಹೇಳಿದ್ದಾರೆ. ಕನ್ನಡದ ನಮಸ್ಕಾರ ಎಂಬ ಪದದ ಜೊತೆಗೆ ತಮ್ಮ ಭಾಷಣವನ್ನು ಆರಂಭಿಸಿದ ಇದೀಗ ಸೋನಿಯಾ ಗಾಂಧಿ ಇದೀಗ ಮಂಡ್ಯದ ಜನರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.

ಕಾಂಗ್ರೆಸ್‌ ಪಕ್ಷವನ್ನು ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಮಾಡಿದ ಕರ್ನಾಟಕದ ಎಲ್ಲಾ ಜನತೆಗೂ ಕೃತಜ್ಞತೆ ಸಲ್ಲಿಸಿದ ಸೋನಿಯಾ ಗಾಂಧಿ ಕಾಂಗ್ರೆಸ್‌ ಸರ್ಕಾರದ ಸಾಧನೆಯನ್ನು ಬಿಚ್ಚಿಡುತ್ತಿದ್ದಾರೆ.

ಕ್ಷಣ ಕ್ಷಣದ ಅಪ್‌ಡೇಟ್‌ಗಳಿಗಾಗಿ http://kannada.webdunia.com/

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments