ಮೈಸೂರಿನಿಂದ ಮಂಡ್ಯಗೆ ಆಗಮಿಸಿದ ಎಐಸಿಸಿ ಪ್ರಧಾನ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕದ ಜನತೆಗೆ ಕನ್ನಡದಲ್ಲಿ ನಮಸ್ಕಾರ ಹೇಳಿದ್ದಾರೆ. ಕನ್ನಡದ ನಮಸ್ಕಾರ ಎಂಬ ಪದದ ಜೊತೆಗೆ ತಮ್ಮ ಭಾಷಣವನ್ನು ಆರಂಭಿಸಿದ ಇದೀಗ ಸೋನಿಯಾ ಗಾಂಧಿ ಇದೀಗ ಮಂಡ್ಯದ ಜನರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಮಾಡಿದ ಕರ್ನಾಟಕದ ಎಲ್ಲಾ ಜನತೆಗೂ ಕೃತಜ್ಞತೆ ಸಲ್ಲಿಸಿದ ಸೋನಿಯಾ ಗಾಂಧಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಬಿಚ್ಚಿಡುತ್ತಿದ್ದಾರೆ.