Webdunia - Bharat's app for daily news and videos

Install App

ಮತಕ್ಕೋಸ್ಕರ ಮತಾಂತರಕ್ಕೂ ರೆಡಿ ಇದಾರೆ ಸಿಎಂ..!

Webdunia
ಶುಕ್ರವಾರ, 30 ಆಗಸ್ಟ್ 2013 (11:32 IST)
PR
PR
ಮುಖ್ಯಮಂತ್ರಿ ಸಿದ್ಧರಾಮಯ್ಯನವರು "ಮತಕ್ಕೋಸ್ಕರ ಮತಾಂತರವಾಗಲೂ ಸಿದ್ಧರಿದ್ದಾರೆ. ಮುಸ್ಲಿಂ ಜನಾಂಗದಿಂದಲೇ ಕಾಂಗ್ರೆಸ್‌ ಬದುಕಿದೆ. ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ" ಎಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ಈಶ್ವರಪ್ಪ ಕಿಡಿ ಕಾರಿದ್ದಾರೆ.

ಉಗ್ರ ಯಾಸಿನ್‌ ಭಟ್ಕಳ್‌ನನ್ನು ದೆಹಲಿ ಗುಪ್ತಚರ ಇಲಾಖೆ ಬಂಧಿಸಿತ್ತು. ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯನವರು ಉಗ್ರನಿಗೆ ಗೌರವ ಸೂಚಕ ಪದಗಳನ್ನು ಬಳಸಿದ್ದಾರೆ. ಯಾಸಿನ್ "ಅವರು" ಅರೆಸ್ಟ್ ಆಗಿದ್ದಾರೆ. "ಅವರು ಭಟ್ಕಳದವರು". "ಅವರ" ಮೇಲೆ ಕರ್ನಾಟಕದಲ್ಲಿ ಕೇಸ್‌ಗಳಿದ್ದವು. "ಅವರ" ವಿರುದ್ಧ ತನಿಖೆ ನಡೆಯಲಿದೆ ಎಂದು ಸಿಎಂ ಸಿದ್ಧರಾಮಯ್ಯನವರು ಹೇಳಿದ್ದರು.

ಉಗ್ರನಿಗೆ ಇಷ್ಟೋಂದು ಗೌರವ ನೀಡುತ್ತಿರುವ ಸಿಎಂ ಸಿದ್ಧರಮಯ್ಯನವರು ಮತಕ್ಕಾಗಿ ಏನು ಬೇಕಾದರೂ ಮಾಡುತಯ್ತಾರೆ. "ಮತಕಕ್‌ಆಗಿ ಮತಾಂತರಗೊಳ್ಳಲೂ ಸಿದ್ಧರಿದ್ದಾರೆ" ಎಂದು ಈಶ್ವರಪ್ಪ ಕಿಡಿ ಕಾರಿದ್ದಾರೆ. ಇಂಥವರಿಗೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದೂ ಭವಿಷ್ಯ ನುಡಿದರು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments