Webdunia - Bharat's app for daily news and videos

Install App

ಮತ್ತೆ ಮಳೆಯಿಂದ ಮುಳುಗಡೆ ಆಯ್ತು ರಾಜಧಾನಿ

Webdunia
ಸೋಮವಾರ, 5 ಸೆಪ್ಟಂಬರ್ 2022 (20:10 IST)
ಸ್ವಲ್ಪ ದಿನಗಳಿಂದ ಬಿಡುವು ಪಡೆದಿದ್ದ ವರುಣ ಮತ್ತೆ ಅಬ್ಬರಿಸಿ ಬೊಬ್ಬೆರೆದಿದ್ದಾನೆ.ಭಾರೀ ಮಳೆಯಿಂದಾಗಿ ಮತ್ತೆ ಕೆ ಆರ್ ಪುರಂನ್ನ ಮುಖ್ಯ ರಸ್ತೆಗಳು,  ಲೇಔಟ್ ಗಳು ಜಲಾವೃತವಾಗಿದೆ.ಸರ್ಜಾಪುರ ಮುಖ್ಯರಸ್ತೆ, ರೈನ್‌ ಬೋ ಡ್ರೈವ್ ಲೇಔಟ್, ಬೆಳ್ಳಂದೂರು ರಿಂಗ್ ರಸ್ತೆಯಂತೂ ಸಂಪೂರ್ಣವಾಗಿ ಜ್ವಲ ದಿಗ್ಬಂಧನದಿಂದ ಕೂಡಿದೆ.ರಸ್ತೆಯಲ್ಲಿ ಹೆಚ್ಚಾಗಿ ನೀರು ನಿತಿರುವುದರಿಂದ ದ್ವಿಚಕ್ರ ವಾಹನ, ಆಟೋ ರಿಕ್ಷಾ ಗಳು ಕೆಟ್ಟುನಿಂತಿದೆ.
 
ಸರ್ಜಾಪುರ ಮುಖ್ಯರಸ್ತೆಯಲ್ಲಿ ಮಳೆಯಿಂದ ಟ್ರಾಫಿಕ್ ಜಾಮ್ ಆಗಿದ್ದು ,ರಸ್ತೆಯಲ್ಲಿ ಸಂಚಾರಿಸಲು ವಾಹನ ಸವಾರರ ಪರದಾಡುವಂತಾಗಿದೆ.
 
ಕೆ.ಆರ್.ಪುರ, ರಾಮಮೂರ್ತಿ ನಗರ,  ವೈಟ್‌ ಫೀಲ್ಡ್, ಹೊಸಕೋಟೆ ಸುತ್ತಮುತ್ತ ಮತ್ತೆ ಮಳೆಯ ಅಬ್ಬರ ಮುಂದುವರೆಯಲಿದೆ.ಈಗ ಆಗಿರುವ ಮಳೆಯಿಂದ ತತ್ತರಿಸಿದ ಜನರಿಗೆ ವರುಣರಾಯ ಮತ್ತಷ್ಟು ಆತಂಕ ತಂದಿಡಲಿದ್ದಾನೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments