Webdunia - Bharat's app for daily news and videos

Install App

ಮಲೇಷ್ಯಾ ವಿಮಾನದುರಂತದಿಂದ ಪಾರಾದ ಚುಕ್ಕಿ ನಂಜುಂಡಸ್ವಾಮಿ

Webdunia
ಗುರುವಾರ, 13 ಮಾರ್ಚ್ 2014 (20:15 IST)
PR
PR
ಬೆಂಗಳೂರು: ಏಷ್ಯಾ ಪೆಸಿಫಿಕ್ ಸಮ್ಮೇಳನಕ್ಕೆ ತೆರಳಬೇಕಿದ್ದ ಚುಕ್ಕಿ ನಂಜುಂಡಸ್ವಾಮಿ ಮಲೇಷ್ಯಾ ವಿಮಾನ ದುರಂತದಿಂದ ಸ್ವಲ್ಪದರಲ್ಲಿ ಪಾರಾದ ಘಟನೆ ನಡೆದಿದೆ. ಮಲೇಷ್ಯಾ ವಿಮಾನದಲ್ಲಿ ಚುಕ್ಕಿ ನಂಜುಂಡಸ್ವಾಮಿ ಪ್ರಯಾಣಿಸಬೇಕಿತ್ತು. ಆದರೆ ಕೊನೆಗಳಿಗೆಯಲ್ಲಿ ಕಾರಣಾಂತರದಿಂದ ಪ್ರಯಾಣವನ್ನು ರದ್ದು ಮಾಡಿದ್ದರಿಂದ ಚುಕ್ಕಿ ನಂಜುಂಡಸ್ವಾಮಿ ಜೀವ ಉಳಿಯಿತು. ಚುಕ್ಕಿ ರೈತ ಸಂಘದ ಕಾರ್ಯಾಧ್ಯಕ್ಷೆಯಾಗಿದ್ದು, ಇಂತಹ ಘಟನೆಗಳು ಬದುಕನ್ನು ನೋಡುವ ದೃಷ್ಟಿಯನ್ನು ಬದಲಾಯಿಸುತ್ತದೆ ಎಂದು ಹೇಳಿದ್ದಾರೆ.

ಮೀನುಗಾರರ ಸಂಘಟನೆಯ ಪರವಾಗಿ ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸಲು ಚಂದ್ರಿಕಾ ಎಂಬವರು ಹೋಗಿದ್ದು, ಯಾವುದೇ ಮಾಹಿತಿ ಕೂಡ ಸಿಕ್ಕಿಲ್ಲ ಎಂದು ಚುಕ್ಕಿ ನಂಜುಂಡಸ್ವಾಮಿ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments