Webdunia - Bharat's app for daily news and videos

Install App

ಮಾಜಿ ಸಿಎಂಗೆ ಇದೆಂತಹಾ ದುಃಸ್ಥಿತಿ: ಬೊಮ್ಮಾಯಿ ಕಾಲೆಳೆದ ಕಾಂಗ್ರೆಸಿಗರು

Sampriya
ಶನಿವಾರ, 16 ಮಾರ್ಚ್ 2024 (18:44 IST)
Photo Courtesy Facebook
ಬೆಂಗಳೂರು: ಹಾವೇರಿ- ಗದಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣಕ್ಕಿಳಿದಿರುವ ಅವರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. 
 
ಈ ವೇಳೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಕೋರಿ ತಲೆ ಬಗ್ಗಿಸಿ ನಮಸ್ಕರಿದ್ದರು.  ಈ ವಿಡಿಯೋ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಾಲೆಳೆದಿದೆ. 
 
ಛೇ ಇದೆಂತಹಾ ದುಃಸ್ಥಿತಿ ಬಸವರಾಜ ಬೊಮ್ಮಾಯಿ ಅವರೇ, 
ಮಾಜಿ ಮುಖ್ಯಮಂತ್ರಿಯಾಗಿ ವಯಸ್ಸಿನಲ್ಲಿ ಹಿರಿಯರಾಗಿ ಕಿರಿಯ ವಯಸ್ಸಿನ ಬಿಸಿ ಪಾಟೀಲ್ ಕಾಲೀಗೆ ಬೀಳುವುದೇ? ಗೋ ಬ್ಯಾಕ್ ಬೊಮ್ಮಾಯಿ ಅಭಿಯಾನ ಶುರು ಆಗದಿರಲಿ ಎಂದು ಆ್ಯಂಟಿಸಪೇಟರಿ ಬೇಲ್ ತೆಗೆದುಕೊಳ್ಳುವುದಾ ಅಥವಾ ಟಿಕೆಟ್ ವಂಚಿತ ಪಾಟೀಲ್ ಅವರನ್ನು ಓಲಯಸಿಕೊಳ್ಳುವುದಾ? ಬೊಮ್ಮಾಯಿಯವರ ಇಂತಹಾ ಶರಣಾಗತಿ ಸ್ಥಿತಿ ದಯನೀಯವಾಗಿದೆ ಎಂದು ಟ್ವೀಟ್ ಮಾಡಿ ಕಾಲೆಳೆದಿದೆ. 
 
ಬಸವರಾಜ ಅವರು ಮುಖ್ಯಮಂತ್ರಿ ಅವಧಿಯಲ್ಲಿ ಬಿ.ಸಿ.ಪಾಟೀಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಅಲ್ಲದೆ ಲೋಕಸಭೆ ಚುನಾವಣೆಯಲ್ಲಿ ಹಾವೇರಿ– ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.
 
 
ಕುಟುಂಬದವರು ಹಾಗೂ ಚಿತ್ರದ ಗಣ್ಯರ ಸಮ್ಮುಖದಲ್ಲಿ ಹವ್ಯವಾಹಿನಿ ಮತ್ತು ನಿಶಾಂತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಗೂ ಮುನ್ನೂ ಅದ್ಧೂರಿ ಸಂಗೀತ, ಮೆಹೆಂದಿ ಸಮಾರಂಭ ನಡೆಯಿತು.
 
ಹವ್ಯವಾಹಿನಿ ಅವರು ಸಾಂಪ್ರದಾಯಿಕ ಗುಲಾಬಿ ಬಣ್ಣದ ಸೀರೆಯಲ್ಲಿ ಮಿಂಚಿದರೆ ನಿಶಾಂತ್ ದಂತದ ಶೇರ್ವಾನಿಯಲ್ಲಿ ಗಮನ ಸೆಳೆದರು.  ಈ ಜೋಡಿ ಅಕ್ಟೋಬರ್ 2023ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments