Webdunia - Bharat's app for daily news and videos

Install App

ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟ ಯತ್ನಾಳ್​

Webdunia
ಸೋಮವಾರ, 1 ಮೇ 2023 (20:50 IST)
ಚುನಾವಣೆಗೂ ಮುನ್ನವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟಿದ್ದಾರೆ.. ವಿಜಯಪುರದಲ್ಲಿ ಮಾತನಾಡಿದ ಅವರು, ನೋಡ್ರೀ ಪಕ್ಷ ಯಾರನ್ನೆ ಮುಖ್ಯಮಂತ್ರಿ ಮಾಡಲಿ, ಬಸವರಾಜ ಬೊಮ್ಮಾಯಿ ಅವರನ್ನಾದರೂ ಮುಖ್ಯಮಂತ್ರಿ ಮಾಡಲಿ. ನನ್ನನ್ನಾದ್ರೂ ಮುಖ್ಯಮಂತ್ರಿ ಮಾಡಲಿ ಎಂದು ಯತ್ನಾಳ್​ ಹೇಳಿದ್ದಾರೆ.. ಎಲ್ಲರಿಗಿಂತ ನಾನು ಸ್ಟ್ರಾಂಗ್ ಇದ್ದೇನೆ. ಯಾರನ್ನ ಆದ್ರೂ ಮಾಡಲಿ ನನ್ನ ತಕರಾರಿಲ್ಲ. ಬೊಮ್ಮಾಯಿ ಅವರಿಗೆ ನಮ್ಮ ತರಹ ಸ್ಟ್ರಾಂಗ್ ಹಿಂದುತ್ವ ಇಲ್ಲ. ಅವರು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದು ಯತ್ನಾಳ್​ ಹೇಳಿದ್ದಾರೆ.. ಇನ್ನು ವಿಜಯಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಚ್.ಮಹಾಬರಿ ಕಣದಿಂದ ಹಿಂದೆ ಸರದಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ್ರು.. ವಿಜಯಪುರದಲ್ಲಿ ಯಾರಾದರೂ ಕಣದಿಂದ ಸರಿಯಲಿ ತಲೆಕೆಡಿಸಿಕೊಳ್ಳಬೇಡಿ.. ಇದರಿಂದ ಯಾವ ಬಿಗ್ ಶಾಕ್ ಇಲ್ಲ.. ನನ್ನ ಶಾಕ್ ಬೇರೆ ಇದೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments