Webdunia - Bharat's app for daily news and videos

Install App

ಮುತಾಲಿಕ್‌‌ ಬಂಧನಕ್ಕೆ ವಾರೆಂಟ್

Webdunia
ಸೋಮವಾರ, 22 ಸೆಪ್ಟಂಬರ್ 2008 (11:25 IST)
ಧಾರವಾಡದಲ್ಲಿ ಇತ್ತೀಚೆಗೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹೊತ್ತಿರುವ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಅವರ ಬಂಧನಕ್ಕೆ ವಾರೆಂಟ್ ಹೊರಡಿಸಲಾಗಿದೆ. ಭೂಗತರಾಗಿರುವ ಅವರು ಕೆಲವು ಪ್ರಕರಣಗಳ ವಿಚಾರಣೆಗೆ ಸೋಮವಾರ ಇಲ್ಲಿನ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ.

ಧಾರವಾಡ ಪ್ರಕರಣದಲ್ಲಿ ಅವರ ಮೇಲಿರುವ ವಾರೆಂಟ್‌‌ನಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಮುತಾಲಿಕ್ ಸಾರ್ಜನಿಕವಾಗಿ ಕಾಣಿಸಿಕೊಂಡಲ್ಲಿ ಅವರನ್ನು ಬಂಧಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಮುತಾಲಿಕ್ ಮಂಗಳೂರು ಬಂದ್‌‌ಗೂ ಕರೆ ನೀಡಿದ್ದರು. ಇದರೊಂದಿಗೆ ಅವರ ವಿರುದ್ಧ ಪ್ರಕರಣಗಳು ಕೂಡಾ ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮುತಾಲಿಕ್ ಅವರನ್ನು ಬಂಧಿಸಬಾರದು ಎಂದು ಶ್ರೀರಾಮ ಸೇನೆ ಸರ್ಕಾರಕ್ಕೆ ಮನವಿ ಮಾಡಿದೆ. ಒಂದು ವೇಳೆ ಮುತಾಲಿಕ್ ಅವರನ್ನು ಬಂಧಿಸಿದರೆ ರಾಜ್ಯಾದ್ಯಂತ ಭುಗಿಲೇಳುವ ಅಶಾಂತಿಗೆ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರವೇ ಹೊಣೆ ಎಂದು ಶ್ರೀರಾಮ ಸೇನೆ ಮುಖಂಡ ಸಿದ್ಧಲಿಂಗಪ್ಪ ಎಚ್ಚರಿಕೆ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments