Webdunia - Bharat's app for daily news and videos

Install App

ಮೈಕ್ ನಿಷೇಧಕ್ಕೆ ಶ್ರೀರಾಮಸೇನೆ ಆಗ್ರಹ

Webdunia
ಸೋಮವಾರ, 4 ಏಪ್ರಿಲ್ 2022 (17:48 IST)
ಮಸೀದಿ ಮೇಲಿನ ಧ್ವನಿವರ್ಧಕಗಳಿಂದ ಶಬ್ದ ಮಾಲಿನ್ಯವಾಗುತ್ತಿದೆ. ಹೆಚ್ಚು ಶಬ್ದವಿಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮಸೀದಿ ಮೇಲಿನ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಮನವಿ ಮಾಡಿದ್ದಾರೆ. ಮಹಾರಾಷ್ಟ್ರದ ರಾಜ್ ಠಾಕ್ರೆ ಹೇಳಿಕೆಗೆ ಸಿದ್ದಲಿಂಗಸ್ವಾಮೀಜಿ ಬೆಂಬಲ ನೀಡಿದ್ದು, ರಾಜ್ಯದಲ್ಲಿ ಕೂಡಾ ಮಸೀದಿಯಲ್ಲಿನ ಧ್ವನಿವರ್ಧಕ ಗಳನ್ನು ಬಂದ್ ಮಾಡಬೇಕು. ಇದರಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದೆ. ಜೊತೆಗೆ ಪರಿಸರ ಮಾಲಿನ್ಯ ಕೂಡಾ ಆಗುತ್ತಿದೆ. ರಂಜಾನ್ ಸಮಯದಲ್ಲಿ ಸೈರನ್ ಬಳಸೋದರಿಂದ ಕೂಡ ಜನರಿಗೆ ಕಿರಿಕಿರಿ ಆಗುತ್ತಿದೆ. ರಾಜ್ಯದಲ್ಲಿ ಮಸೀದಿಯಲ್ಲಿನ ಧ್ವನಿವರ್ಧಕ ನಿಷೇಧ ಮಾಡುವಂತೆ ಮನವಿ ಮಾಡಿದ್ದೆವು. ಆದರೆ ಇಲ್ಲಿಯವರಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನಾದ್ರು ಕೂಡಲೇ ಮಸೀದಿಯಲ್ಲಿನ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಅಂತ ಕಲಬುರಗಿಯಲ್ಲಿ ಸಿದ್ದಲಿಂಗ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments