Webdunia - Bharat's app for daily news and videos

Install App

ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಘೇರಾವ್

Webdunia
ಮಂಗಳವಾರ, 15 ಏಪ್ರಿಲ್ 2014 (11:13 IST)
PR
PR
ಮೈಸೂರು: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಘೇರಾವ್ ಹಾಕಿದ ಘಟನೆ ನಡೆದಿದೆ. ಸಿಎಂ ಆಪ್ತನೆಂದು ಹೇಳಲಾದ ಕುಮಾರ್ಎಂಬವನ ಅಸಭ್ಯ ವರ್ತನೆ ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಕುಮಾರ್ ಗೋಪಾಲ್ ಎಂಬವರ ಮನೆಯ ಎದುರು ಮೂತ್ರವಿಸರ್ಜನೆ ಮಾಡಿದ್ದಕ್ಕೆ ಗೋಪಾಲ್ ಆಕ್ಷೇಪಿಸಿದಾಗ ಅವರ ಮೇಲೆ ಕುಮಾರ್ ಹಲ್ಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ.

ಅಲ್ಲದೇ ಗೋಪಾಲ್‌ಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದನೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಕಾರಿಗೆ ಗೋಪಾಲ್ ಘೇರಾವ್ ಹಾಕಿದ ಬಳಿಕ ಕಾರಿನಿಂದ ಇಳಿದ ಸಿಎಂ ಸಿದ್ದರಾಮಯ್ಯ ಕುಮಾರ್ ತಪ್ಪುಮಾಡಿದ್ದರೆ ಶಿಕ್ಷೆ ವಿಧಿಸಿ ಜೈಲಿಗೆ ಕಳಿಸುವುದಾಗಿ ಭರವಸೆ ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments