Webdunia - Bharat's app for daily news and videos

Install App

ಮೈಸೂರು ದಸರೆ: ಕ್ರೀಡಾಕೂಟ, ಚಿಗುರು ಕವಿಗೋಷ್ಠಿ

Webdunia
ಸೋಮವಾರ, 15 ಅಕ್ಟೋಬರ್ 2007 (18:43 IST)
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೋಮವಾರ ಕ್ರೀಡಾಕೂಟ ಆರಂಭವಾಗಿದೆ. ಚಾಮುಂಡಿ ಕ್ರೀಡಾಂಗಣದಲ್ಲಿ ಬಿಲಿಯರ್ಡ್ ಚಾಂಪಿಯನ್ ಚಿತ್ರ ಮಗಿ ಮೈರಾಜ್ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಕ್ರೀಡಾಪಟುಗಳಾದ ವಿಕ್ರಮ್ ಹಾಗೂ ಕೃತ್ತಿಕಾ ಕ್ರೀಡಾ ಜ್ಯೌತಿಯನ್ನು ಹೊತ್ತು ತಂದರು. ಒಟ್ಟು ಇಪ್ಪತ್ತಕ್ಕೂ ಹೆಚ್ಚುಕ್ರೀಡೆಗಳು ಇಲ್ಲಿ ನಡೆಯಲಿವೆ. ಚಿಗುರು ಕವಿಗೋಷ್ಠಿ: ದಸರಾ ಅಂಗವಾಗಿ ಮಕ್ಕಳಿಗಾಗಿ ಆಯೋಜಿಸಿರುವ ಚಿಗುರು ಕವಿಗೋಷ್ಠಿ ಕಲಾಮಂದಿರದಲ್ಲಿ ಆರಂಭವಾಯಿತು.

ಒಟ್ಟು 40 ಕಿರಿಯ ಕವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಎಲ್ಲ ಕವಿಗಳು ಕವನಗಳನ್ನು ವಾಚನ ಮಾಡಿದರು. ದಸರಾ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾಗಳಲ್ಲಿ ಸಾಂಸ್ಕ್ಕತಿಕ ರೂಪ ಎಂಬ ವಿಷಯದ ಬಗ್ಗೆ ವಿಚಾರಗೋಷ್ಠಿ ನಡೆಯಿತು.

ಸೆನ್ಸಾರ್ ಮಂಡಳಿ ಸದಸ್ಯ ಚಂದ್ರಶೇಖರ್ ವಿಚಾರಗೋಷ್ಠಿಯನ್ನು ಉದ್ಘಾಟಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments