Webdunia - Bharat's app for daily news and videos

Install App

ಮೈಸೂರು ಲೋಕಸಭೆ ಕಣಕ್ಕೆ ಪ್ರಮೋದಾ ದೇವಿಗೆ ಗಾಳ ಹಾಕಿದ ಜೆಡಿಎಸ್

Webdunia
ಮಂಗಳವಾರ, 17 ಡಿಸೆಂಬರ್ 2013 (13:31 IST)
PR
PR
ಬೆಂಗಳೂರು: ಮೈಸೂರಿನ ರಾಜಮನೆತನದ ಶ್ರೀಕಂಠದತ್ತ ಒಡೆಯರ್ ಅವರ ಪತ್ನಿ ಪ್ರಮೋದಾ ದೇವಿಯವರನ್ನು ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಈ ಕುರಿತು ಮಹಾರಾಣಿ ಪ್ರಮೋದಾ ದೇವಿಗೆ ಜೆಡಿಎಸ್ ಮನವೊಲಿಕೆ ಯತ್ನವನ್ನು ಮಾಡಿದೆ. ಒಡೆಯರ್ ನಿಧನದ ನಂತರ ಸಹಾನುಭೂತಿ ಮತಗಳು ಪ್ರಮೋದಾ ದೇವಿ ಪರವಾಗಿ ಬಿದ್ದು, ಜೆಡಿಎಸ್‌ಗೆ ಪ್ಲಸ್ ಪಾಯಿಂಟ್ ಆಗಬಹುದು ಎಂಬ ಆಸೆ ಜೆಡಿಎಸ್‌ನಲ್ಲಿ ಗರಿಗೆದರಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಡಲು ಗೌಡರ ಗಾಳಹಾಕಿದ್ದಾರೆಂದು ಈ ಬೆಳವಣಿಗೆಯನ್ನು ಅರ್ಥೈಸಲಾಗುತ್ತಿದೆ.

ಮೈಸೂರು-ಕೊಡಗು ಲೋಕಸಭೆಗೆ ಪ್ರಮೋದಾ ದೇವಿ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ವಲಯದಲ್ಲಿ ತೀವ್ರ ಪ್ರಯತ್ನ ನಡೆಯುತ್ತಿದೆ. ಒಡೆಯರ್ ಅವರ ನಿಧನದ ನೋವಿನಿಂದ ಇನ್ನೂ ಹೊರಬರದ ಪ್ರಮೋದಾ ದೇವಿ ಸದ್ಯಕ್ಕೆ ಮೌನ ವಹಿಸಿದ್ದಾರೆ. ಜೆಡಿಎಸ್ ಜಿಲ್ಲಾಧ್ಯಕ್ಷ ಮಾದೇಗೌಡ, ಜಿ.ಟಿ.ದೇವೇಗೌಡ ಈ ಕುರಿತು ಪ್ರಯತ್ನ ನಡೆಸಿದ್ದಾರೆಂದು ತಿಳಿದುಬಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments