Webdunia - Bharat's app for daily news and videos

Install App

ಮೊಂಡುತನವನ್ನು ಬಿಡಲು ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ

Webdunia
ಬುಧವಾರ, 27 ನವೆಂಬರ್ 2013 (15:26 IST)
PR
PR
ಬೆಳಗಾವಿ: ಕಬ್ಬಿಗೆ ವೈಜ್ಞಾನಿಕ ಬೆಲೆಯನ್ನು ಸರ್ಕಾರ ನಿಗದಿ ಮಾಡಬೇಕು. ಈಗಾಗಲೇ ಮೂರು ತಿಂಗಳಿಂದ ರೈತರು ಪ್ರತಿಭಟನೆ ನಡೆಸಿದರು. ಸರ್ಕಾರ ಅವರ ನೆರವಿಗೆ ಬರಬಹುದೆಂದು ಅವರು ನಿರೀಕ್ಷೆ ಹೊಂದಿದ್ದರು. ಮೂರು ದಿನಗಳಿಂದ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದಿದ್ದರಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜೆಡಿಎಸ್ ಮುಖಂಡ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಸರ್ಕಾರಕ್ಕೆ ಹೇಳಲು ಬಯಸ್ತೇನೆ. ಇಂತಹ ಮೊಂಡುತನವನ್ನು ಬಿಡಿ. ಹಿಂದಿನ ಸರ್ಕಾರ ರೈತರಿಗೆ ಗುಂಡಿಕ್ಕಿ ಕೊಂದಿದೆ.

ಇವತ್ತು ಕಾಂಗ್ರೆಸ್ ಸರ್ಕಾರ ರೈತರಿಗೆ ವಿಷವನ್ನು ಉಣಿಸುವ ಮೂಲಕ ರೈತರನ್ನು ಬಲಿತೆಗೆದುಕೊಳ್ಳಲು ಮುಂದಾಗಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು. ಜೆಡಿಎಸ್‌ನಿಂದ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಕುಮಾರಸ್ವಾಮಿ ಘೋಷಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments