Webdunia - Bharat's app for daily news and videos

Install App

ಮೋದಿ ವಿರುದ್ಧ HDD ಗರಂ

Webdunia
ಶನಿವಾರ, 6 ಮೇ 2023 (17:00 IST)
ಪ್ರಧಾನಿ ನರೇಂದ್ರ ಮೋದಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ವಿರುದ್ಧ ಗುಡುಗಿದ್ದರು. ಎರಡೂ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಾ ಬರುತ್ತಿವೆ. ಜೆಡಿಎಸ್​ಗೆ ನೀಡುವ ಮತ ಕಾಂಗ್ರೆಸ್​ ಪಾಲಾಗುತ್ತದೆ. ಅಂತೆಯೇ ಜೆಡಿಎಸ್​ಗೆ ಮತ ನೀಡುವುದರಿಂದ ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ ಎಂದು ಹೇಳಿದ್ದರು. ಇದೀಗ ಈ ವಿಚಾರವಾಗಿ ಮಾಜಿ ಪ್ರಧಾನಿ H.D. ದೇವೇಗೌಡ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಮೋದಿ ಪ್ರಧಾನಿಯಾದ 10 ವರ್ಷದಲ್ಲಿ ಕರ್ನಾಟಕದಲ್ಲಿ ಏನು ಅಭಿವೃದ್ಧಿ ಆಗಿದೆ. ಈ ಬಗ್ಗೆ ತೀರ್ಮಾನ ಮಾಡುವ ರಾಜಕೀಯ ಪ್ರಬುದ್ದತೆ ನಾಡಿನ ಜನರಿಗಿದೆ. ಮೋದಿ ಹೇಳಿಕೆಗೆ ಪ್ರತಿಕ್ರಿಯೆ ಆಗತ್ಯ ಇಲ್ಲ. ಏಳೂವರೆ ಕೋಟಿ ಜನರಿಗೆ ತೀರ್ಪು ಕೊಡುವ ಶಕ್ತಿ ಇದೆ. ಜೆಡಿಎಸ್​ಗೆ ಮತ ಕೊಡಬೇಡಿ ಎಂದು ಹೇಳುವ ಅಧಿಕಾರ ಮೋದಿ ಅವರಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments