Webdunia - Bharat's app for daily news and videos

Install App

ಮೋದಿ ಹೆಸರಲ್ಲಿ ಹಣ ವಸೂಲಿ ಮಾಡ್ತಾರೆ: ಲಿಂಗರಾಜ್, ಸಾಬೀತು ಮಾಡಲಿ: ಮುತಾಲಿಕ್

Webdunia
ಶನಿವಾರ, 9 ನವೆಂಬರ್ 2013 (16:50 IST)
PR
PR
ಬೆಂಗಳೂರು: ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ವಿರುದ್ಧ ಹಣ ವಸೂಲಿ ಆರೋಪ ಕೇಳಿಬರುತ್ತಿದೆ. ಮುತಾಲಿಕ್ ಅಭಿಮಾನಿ ಬ್ರಿಗೇಡ್ ಹೆಸರಲ್ಲಿ ಸ್ಟಿಕರ್‌ನಲ್ಲಿ ಮೋದಿ ಹೆಸರು ಬಳಸಿಕೊಂಡು ಅಂಗಡಿಗಳಿಂದ, ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಈ ಆರೋಪ ಮಾಡಿದ್ದು, ಮೋದಿ ಹೆಸರಿನಲ್ಲಿ ದುಡ್ಡು ವಸೂಲಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಸಂದರ್ಭ ಬಂದಾಗ ಇದನ್ನು ಸಾಬೀತು ಮಾಡ್ತೇನೆ ಎಂದೂ ಹೇಳಿದ್ದಾರೆ.

ಈ ಕುರಿತು ಸ್ವತಃ ಮುತಾಲಿಕ್ ಅವರನ್ನು ಪ್ರಶ್ನಿಸಿದಾಗ ಅವರು ಕೆರಳಿ ಕೆಂಡವಾಗಿದ್ದಾರೆ. ಹಣ ವಸೂಲಿ ಮಾಡಿದ್ದಕ್ಕೆ ದಾಖಲೆ ನೀಡಲಿ ಎಂದು ಕೇಳಿದ್ದಾರೆ. ತಮ್ಮ ವಿರುದ್ಧ ಹೇಳಿಕೆ ವಿರುದ್ಧ ಲಿಂಗರಾಜ್ ಮಾತ್ರವಲ್ಲ, ದೊಡ್ಡ ಶಕ್ತಿಯೇ ಇದೆ. ಈ ಐದು ವರ್ಷದಲ್ಲಿ ಏನೇನಾಗಿದೆ ಎಂದು ಎಲ್ಲವನ್ನೂ ಬಟಾಬಯಲು ಮಾಡ್ತೇನೆ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments