Webdunia - Bharat's app for daily news and videos

Install App

ಯಡಿಯೂರಪ್ಪ ಮಹಾನ್ ಚಾಣಾಕ್ಷ್ಯ ರಾಜಕಾರಣಿ: ಸುರೇಶ್ ಗೌಡ

Webdunia
ಭಾನುವಾರ, 30 ಜೂನ್ 2013 (12:09 IST)
PR
ರಾಜ್ಯದ ಸಮಗ್ರ ಅಭಿವೃದ್ಧಿಯ ಹರಿಕಾರರಾದ ಯಡಿಯೂರಪ್ಪ ಪಕ್ಷದ ಕ್ರಿಯಾಶೀಲ ಮತ್ತು ಡೈನಾಮಿಕ್ ನಾಯಕರಾಗಿದ್ದವರು. ಪಕ್ಷವನ್ನು ತಮ್ಮ ಅವಿರತ ಹೋರಾಟದ ಮೂಲಕ ಕಟ್ಟಿದ ಮಹಾನ್ ಚಾಣಾಕ್ಷ್ಯ ರಾಜಕಾರಣಿ ಬಿಜೆಪಿಯ ಮಂಡ್ಯ ಜಿಲ್ಲಾ ಉಸ್ತುವಾರಿಯಾದ ಶಾಸಕ ಸುರೇಶ್‌ಗೌಡ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿಗೆ ಮರಳಿ ಬಂದರೆ ಪಕ್ಷಕ್ಕೆ ಆನೆ ಬಲ ಬಂದಂತಾಗುತ್ತದೆ ಎಂದು ಹೇಳಿದ್ದಾರೆ.

ಪಟ್ಟಣದ ತಾಲೂಕು ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರ ಆಗಮನದಿಂದ ಬಿಜೆಪಿ ಪಕ್ಷ ಸಂಘಟನೆಯ ವೇಗ ಹೆಚ್ಚಾಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎಂದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments