Webdunia - Bharat's app for daily news and videos

Install App

ಯಶವಂತಪುರ ಕ್ಷೇತ್ರದ ಪ್ರಚಾರದಲ್ಲಿ ಅಸಡ್ಡೆ ತೋರುತ್ತಿದ್ರಾ ಕಾಂಗ್ರೆಸ್ ನಾಯಕರು

Webdunia
ಗುರುವಾರ, 28 ನವೆಂಬರ್ 2019 (11:17 IST)
ಬೆಂಗಳೂರು : ಉಪಚುನಾವಣೆಯ ಹಿನ್ನಲೆಯಲ್ಲಿ ಯಶವಂತಪುರ ಕ್ಷೇತ್ರದ ಪ್ರಚಾರದಲ್ಲಿ ತೊಡಗಿಕೊಳ್ಳದೆ ಕಾಂಗ್ರೆಸ್ ನಾಯಕರು ಕ್ಷೇತ್ರದ ಬಗ್ಗೆ ಕಾಂಗ್ರೆಸ್ ನಾಯಕರ ಅಸಡ್ಡೆ ತೋರುತ್ತಿದ್ದಾರೆ ಎನ್ನಲಾಗಿದೆ.



ಯಶವಂತಪುರ ಕ್ಷೇತ್ರದಲ್ಲಿ ಒಂದು ದಿನ ಮಾತ್ರ ಸಿದ್ದರಾಮಯ್ಯ ಪ್ರಚಾರದಲ್ಲಿ ಭಾಗಿಯಾಗಿದ್ದರು. ಹಾಗೇ ಕೆಪಿಸಿಸಿ ಅಧ್ಯಕ್ಷ  ದಿನೇಶ್ ಗುಂಡೂರಾವ್ ಕೇವಲ 2 ತಾಸು ಪ್ರಚಾರ ನಡೆಸಿದ್ದಾರೆ. ಉಳಿದಂತೆ ರಾಜ್ಯದ ಯಾವ ಕಾಂಗ್ರೆಸ್  ನಾಯಕರು ಯಶವಂತಪುರ ಕ್ಷೇತ್ರದತ್ತ ತಲೆ ಹಾಕಲಿಲ್ಲ.


ಅಲ್ಲದೇ ಸ್ವತಃ ಉಪ ಚುನಾವಣೆ ಉಸ್ತುವಾರಿ ಎಂ ಕೃಷ್ಣಪ್ಪ ಕೂಡ  ಯಶವಂತಪುರ ಕ್ಷೇತ್ರದ ಬಗ್ಗೆ ಅಸಡ್ಡೆ ತೋರಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ವಿಚಾರಗಳನ್ನು ಗಮನಿಸಿದರೆ ಕಾಂಗ್ರೆಸ್ ಜೆಡಿಎಸ್ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದ್ದು, ಪ್ರಚಾರದ ನಿರಾಸಕ್ತಿಗೆ ಇದೇ ಕಾರಣವೇ? ಎಂಬ ಅನುಮಾನ ವ್ಯಕ್ತವಾಗುತ್ತಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments