Webdunia - Bharat's app for daily news and videos

Install App

ಯುವಕ ಯುವತಿ ಪ್ರೀತಿಗೆ ಯುವತಿ ಪೋಷಕರೆ ವಿಲನ್

Webdunia
ಬುಧವಾರ, 11 ಅಕ್ಟೋಬರ್ 2023 (15:00 IST)
ಯುವತಿ ಮನೆಯವರಿಗೆ ಹೆದರಿ ಯುವಕ ತಮಿಳುನಾಡಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನ್ಯಾಯಕ್ಕಾಗಿ ಪ್ರಿಯತಮೆ ಹೋರಾಟ ನಡೆಸ್ತಿದ್ದು,ತಂದೆ ತಾಯಿ ಮನೆಗೆ ಹೋಗದೇ ಪ್ರತ್ಯೇಕವಾಗಿ ಬದುಕುತ್ತಿದ್ದಾರೆ.ತೋಟಶ್ರೀ ಮಣಿಕಂಠ ಐಶ್ವರ್ಯ ಎಂಬ ಯುವತಿಯನ್ನ ಪ್ರೀತಿ ಮಾಡ್ತಿದ್ದ.ಖಾಸಗಿ ಕಾಲೇಜಿನಲ್ಲಿ  ಯುವಕ&ಯುವತಿ ವ್ಯಾಸಂಗ ಮಾಡುತ್ತಿದ್ರು.
 
ಇಬ್ಬರ ಪ್ರೀತಿ ವಿಚಾರ ಯುವಕನ ಮನೆಯವರಿಗೆ ಗೊತ್ತಾಗಿತ್ತುಮದುವೆಗೂ ಯುವಕನ ಪೋಷಕರು ಸಮ್ಮತಿಸಿದ್ದರು.ಬೆಂಗಳೂರಿನಲ್ಲಿ ಮನೆ ಮಾಡಿಕೊಂಡು ಒಟ್ಟಿಗೆ ವಾಸ ಮಾಡ್ತಿದ್ರು.ವಿಚಾರ ಗೊತ್ತಾಗಿ ಜುಲೈ 11 ರಂದು ಇಬ್ಬರಿದ್ದ ಮನೆಗೆ ಯುವತಿ ಕುಟುಂಬಸ್ಥರು ಆಮಿಸಿದ್ರು.ಹೇಮಂತ್,ರವಿಕುಮಾರ್,ದೀಕ್ಷಿತ್,ಯಶೋದ,ಅಂಜಲಿ ಆಗಮಿಸಿದ್ದು,ಮಣಿಕಂಠ ಮತ್ತು ಐಶ್ವರ್ಯ ಇಬ್ಬರನ್ನು ರೂಮ್ ನಲ್ಲಿ ಕೂಡಿ ಹಾಕಿ ಥಳಿಸಿದ್ದಾರೆ.ಬಳಿಕ ಯುವತಿಯನ್ನ ತಮ್ಮ ಮನೆಗೆ ಕುಟುಂಬಸ್ಥರು ಕರೆದುಕೊಂಡು ಹೋಗಿದ್ದಾರೆ.
 
ಇದರಿಂದಾಗಿ ಮನನೊಂದಿದ್ದ ಯುವಕ ಮಣಿಕಂಠ ತಮಿಳುನಾಡಿನ ಜೋಲಾರಪೇಟೆಗೆ ಹೋಗಿದ್ದ .ರೈಲಿಗೆ ತಲೆಕೊಟ್ಟು ಮಣಿಕಂಠ ಸಾವನ್ನಪ್ಪಿದ್ದ.ಸಾವಿಗೂ ಮುನ್ನ ತನ್ನ ತಾಯಿಗೆ ಲೊಕೇಶನ್ ಕಳುಹಿಸಿದ್ದಅಲ್ಲದೆ ವಾಯ್ಸ್ ಮೆಸೆಜ್ ಕಳಿಸಿ ಕ್ಷಮೆ ಕೇಳಿದ್ದ.ಯುವತಿ ಜೊತೆಗೂ ಫೋನ್ ನಲ್ಲಿ ಯುವಕ ಮಾತನಾಡಿದ್ದ.ನಮ್ಮಿಬ್ಬರ ನೆನಪಿಗೆ ಬೆಕ್ಕಿನ ಮರಿ ಇದೆ ಚನ್ನಾಗಿ ನೋಡಿಕೊ‌ ಎಂದಿದ್ದ.ಮೃತದೇಹ ಪತ್ತೆ ಆದ ಬಳಿಕ  ಜೋಲಾರಪೇಟೆ ರೈಲ್ವೇ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಕೃತ್ಯ ನಡೆದ ಆಧಾರದ ಮೇಲೆ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆಯಾಗಿದೆ.ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಗೆ ಬಂದು ಯುವತಿ ಹೇಳಿಕೆ ದಾಖಲಿಸಿದ್ದು,ಸಾವಿಗೆ ಕಾರಣ ಆದ ತಮ್ಮ ಕುಟುಂವಸ್ಥರಿಗೆ ಶಿಕ್ಷೆ ಆಗಬೇಕು ಎಂದು ಯುವತಿ ಹೇಳಿದ್ದಾಳೆ. ಯುವತಿ ನಾನು ಒಂದೂವರೆ ವರ್ಷದವಳಿದ್ದಾಗ ತಾಯಿ ತೀರಿಕೊಂಡ್ರು.ಆಗ ನಮ್ಮ ತಂದೆ ಮತ್ತೊಂದು ವಿವಾಹವಾಗಿದ್ರು.ನನ್ನ ಮಲತಾಯಿ ನನಗೆ ಸಾಕಷ್ಟು ತೊಂದರೆ ನೀಡಿದ್ರು.

ಆ ಕ್ಷಣದಿಂದ ನನ್ನ ಅಜ್ಜಿ ಮನೆಯಲ್ಲಿ ಬೆಳೆದಿದ್ದೆ.ಓದೋದಕ್ಕಾಗಿ ಬೆಂಗಳೂರಿನ ಖಾಸಗಿ ಕಾಲೇಜಿಗೆ ಸೇರಿದೆ.ಅಲ್ಲಿ ಮಣಿಕಂಠನ ಪರಿಚಯವಾಗಿ ಪ್ರೀತಿ ಆಗಿತ್ತು.ಇಬ್ಬರು ಒಟ್ಟಿಗೆ ವಾಸ ಕೂಡ ಮಾಡ್ತಿದ್ವಿ.ನಮ್ಮ ಸಂಬಂಧಿಕರು ಬಂದು ಗಲಾಟೆ ಮಾಡಿದ್ರು.ಆತನ ಸಾವಿಗೆ ನಮ್ಮ‌ ಕುಟುಂಬಸ್ಥರೇ ಕಾರಣ ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಯುವತಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ದೀಕ್ಷಿತ್,ಹೇಮಂತ್,ಚಿಕ್ಕಪ್ಪ ರವಿ ಎಂಬುವರನ್ನ ಪೊಲೀಸರು ಬಂಧಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments