Webdunia - Bharat's app for daily news and videos

Install App

ರಂಗೇರುತ್ತಿದೆ ಮತ್ತೊಂದು ಚುನಾವಣೆ ಕಾವು

Webdunia
ಭಾನುವಾರ, 26 ಮೇ 2019 (16:14 IST)
ಚುನಾವಣೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ಮತ್ತೆ ಕಾವೇರತೊಡಗಿದೆ.

ಚಿತ್ರದುರ್ಗದಲ್ಲಿ ದಿನದಿಂದ ದಿನಕ್ಕೆ ಹಿರಿಯೂರು ನಗರಸಭೆ ಚುನಾವಣಾ ಪ್ರಚಾರದ ಕಾವು ರಂಗೇರುತ್ತಿದೆ. ಅಂದ ಹಾಗೆ ಹಿರಿಯೂರು ನಗರಸಭಾ   29 ನೇ ವಾರ್ಡಿನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ನಾಗೇಂದ್ರ ನಾಯ್ಕ ಮತ್ತು ಅಭ್ಯರ್ಥಿ ರವಿಚಂದ್ರ ನಾಯ್ಕ ಅಬ್ಬರದ ಪ್ರಚಾರ ನೆಡೆಸಿ ಮತಯಾಚಿಸಿದರು.

ಮತ್ತೊಂದು ಕಡೆ 13 ನೇ ವಾರ್ಡಿನಲ್ಲಿ ಈ. ಮಂಜುನಾಥ್ ಪರವಾಗಿ ಮಾಜಿ ಸಚಿವ ಡಿ. ಸುಧಾಕರ್ ಮತಯಾಚನೆ ಮಾಡಿದರು.

 ನಂತರ ಮಾತನಾಡಿದ ಸುಧಾಕರ್,  ಇದೇ ತಿಂಗಳ 29 ರಂದು ನೆಡೆಯುವ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಇದೇ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ, ಹಾಲಿ ಸದಸ್ಯ ಎ. ಪಾಂಡುರಂಗ ಸೇರಿದಂತೆ ಮತ್ತಿತರರು ಪ್ರಚಾರದಲ್ಲಿ ತೊಡಗಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments