Webdunia - Bharat's app for daily news and videos

Install App

ರಮ್ಯಾಗೆ ಬೆಂಬಲಿಸುವ ವಿಚಾರದಲ್ಲಿ ರೈತ ಸಂಘದಲ್ಲಿ ಭಿನ್ನಾಭಿಪ್ರಾಯ

Webdunia
ಶುಕ್ರವಾರ, 28 ಮಾರ್ಚ್ 2014 (15:15 IST)
PR
PR
ಮಂಡ್ಯ: ಮಂಡ್ಯದ ಚುನಾವಣಾ ಕಣ ರಂಗೇರುತ್ತಿದ್ದು, ರಮ್ಯಾ ಅವರನ್ನು ಬೆಂಬಲಿಸುವ ವಿಚಾರದಲ್ಲಿ ಮಂಡ್ಯ ಜಿಲ್ಲಾ ರೈತಸಂಘದಲ್ಲಿ ಬಣ ರಾಜಕೀಯ ಉಂಟಾಗಿದೆ. ಕಾರ್ಯಕರ್ತರೊಂದಿಗೆ ಚರ್ಚಿಸದೇ ರಮ್ಯಾಗೆ ಬೆಂಬಲಿಸಲಾಗಿದೆ ಎಂದು ರಾಜ್ಯ ಸಮಿತಿ ಸದಸ್ಯ ಮಂಜೇಶ್ ಗೌಡ ಆರೋಪಿಸಿದ್ದಾರೆ. ಮುಖಂಡರು ಕಾರ್ಯಕರ್ತರ ಅಭಿಪ್ರಾಯ ಪಡೆಯದೇ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ನಡುವೆ ಮಂಜೇಶ್ ಗೌಡ ರೈತ ಸಂಘದ ವಿರೋಧಿಗಳು, ಅವರು ಜೆಡಿಎಸ್ ಏಜೆಂಟರಾಗಿದ್ದು, ಅವರು ಸದಸ್ಯರೇ ಅಲ್ಲ ಎಂದು ರೈತ ಸಂಘ ಹೇಳಿದೆ.

ಕಳೆದ ಉಪಚುನಾವಣೆಯಲ್ಲಿ ರಮ್ಯಾ ಅವರಿಗೆ ಬೆಂಬಲ ಘೋಷಿಸಿತ್ತು. ಈ ಬಾರಿಯೂ ಬೆಂಬಲ ಘೋಷಿಸಲಾಗಿದೆ ಎಂದು ರೈತ ಸಂಘದ ಉಪಾಧ್ಯಕ್ಷ ನಂಜುಂಡೇಗೌಡ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments