Webdunia - Bharat's app for daily news and videos

Install App

ರಮ್ಯಾಳನ್ನು ಮದುವೆಯಾಗಿರುವುದಾಗಿ ಹೇಳಿದ್ದ ವೆಂಕಟ್ ಬಂಧನ

Webdunia
ಶುಕ್ರವಾರ, 21 ಫೆಬ್ರವರಿ 2014 (13:21 IST)
PR
PR
ಬೆಂಗಳೂರು: ಹುಚ್ಚ ವೆಂಕಟ್ ಎಂಬ ಸಿನಿಮಾ ನಿರ್ಮಿಸಲು ಹೋಗಿ ಸ್ವತಃ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವೆಂಕಟ್ ವಿರುದ್ಧ ಸಂಸದೆ ರಮ್ಯಾ ದೂರು ದಾಖಲಿಸಿದ್ದಾರೆ. ರಮ್ಯಾಳನ್ನು ತಾನು ಮದುವೆಯಾಗಿರುವುದಾಗಿ ವೆಂಕಟ್ ಮಾಧ್ಯಮಗಳಿಗೆ ಹೇಳಿದ್ದ. ಈ ಹಿನ್ನೆಲೆಯಲ್ಲಿ ರಮ್ಯಾ ದೂರು ನೀಡಿದ ನಂತರ ಪೊಲೀಸರು ವೆಂಕಟ್‌ನನ್ನು ಬಂಧಿಸಿದ್ದಾರೆ. ಹುಚ್ಚ ವೆಂಕಟ್ ಎಂಬ ಚಿತ್ರವನ್ನು ಕೂಡ ಅವನು ನಿರ್ಮಿಸುತ್ತಿದ್ದ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ರಮ್ಯಾ ದೂರು ದಾಖಲಿಸಿದ ಬಳಿಕ ವೆಂಕಟ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ರಮ್ಯಾ ಜತೆ ತನಗೆ ಮದುವೆಯಾಗಿದೆ ಎಂದು ವೆಂಕಟ್ ಹೇಳಿಕೆ ನೀಡಿದ್ದ. ನಾನು ಅವರನ್ನು ಬನಶಂಕರಿ ದೇವಸ್ಥಾನದಲ್ಲಿ ಮದುವೆಯಾಗಿದ್ದೀನಿ, ತಾಳಿ ಕಟ್ಟೀದ್ದೀನಿ ಎಂದು ಹೇಳಿದ್ದ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments