ರಾಜಧಾನಿಯಲ್ಲಿ ವರುಣಾರ್ಭಟ

Webdunia
ಮಂಗಳವಾರ, 30 ಆಗಸ್ಟ್ 2022 (13:49 IST)
ಬೆಂಗಳೂರಿನಲ್ಲಿ ಮತ್ತೆ ಮಳೆ ತನ್ನ ಆರ್ಭಟ ನಡೆಸಿದೆ. ರಾತ್ರಿಯಿಡೀ ಸುರಿದ ಮಳೆಗೆ ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿದ್ದಾರೆ. ಗೌರಿ-ಗಣೇಶ ಹಬ್ಬಕ್ಕೆ ಮಳೆರಾಯ ಅಡ್ಡಿ ಪಡಿಸಲಿದ್ದಾನೆ. ಭಾರೀ ಮಳೆಗೆ, ಶಾಪಿಂಗ್ ಹಾಟ್ ಸ್ಪಾಟ್ ಎನಿಸಿಕೊಂಡಿರುವ ಮಲ್ಲೇಶ್ವರಂನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಮಳೆಗೆ ಶಿವಾನಂದ ಸರ್ಕಲ್ ಕೆರೆಯಂತಾಗಿದೆ. ಮಾರುಕಟ್ಟೆ ಸಂಪೂರ್ಣ ಮಳೆಯಿಂದ ಮುಳುಗಡೆಯಾಗಿದೆ. ಚಂದ್ರಾ ಲೇಔಟ್, ಸುಲ್ತಾನ್‌ಪೇಟೆ, ಕೆಂಗೇರಿ, ಕಗ್ಗಲೀಪುರ, ಟೌನ್‌ಹಾಲ್‌ನಲ್ಲಿ ಮಳೆ ಅವಾಂತರವಾಗಿದೆ. ಅನುಗ್ರಹ ಲೇಔಟ್‌ ರಾತ್ರಿ ಸುರಿದ ಮಳೆಯಿಂದಾಗಿ ಜಲಾವೃತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಮುಂದಿನ ಸುದ್ದಿ
Show comments