Webdunia - Bharat's app for daily news and videos

Install App

ರಾಜ್ಯಪಾಲ ಭಾರದ್ವಾಜ್‌ಗೆ ಸಮನ್ಸ್ ಕಳಿಸಿದ ಹೈಕೋರ್ಟ್

Webdunia
ಶನಿವಾರ, 15 ಫೆಬ್ರವರಿ 2014 (15:56 IST)
PR
PR
ಬೆಂಗಳೂರು: ಮೈಸೂರು ವಿವಿ ವೈಸ್‌ಚಾನ್ಸಲರ್ ಹುದ್ದೆಗೆ ಫ್ರೊ.. ಕೆ.ಎಸ್. ರಂಗಪ್ಪ ಅವರ ನೇಮಕಾತಿ ಸಂಬಂಧಿಸಿದಂತೆ 10 ದಿನಗಳೊಳಗೆ ಖುದ್ದು ಅಥವಾ ವಕೀಲರ ಮೂಲಕ ಹಾಜರಾಗುವಂತೆ ಹೈಕೋರ್ಟ್ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ಸಮನ್ಸ್ ಕಳಿಸಿದೆ. ಕುಲಪತಿ ನೇಮಕಾತಿ ಸಂಬಂಧಿಸಿ ಮೈಸೂರಿನ ಶೇಖರ್ ಅಯ್ಯರ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅಂಗೀಕರಿಸಿ ಕುಲಾಧಿಪತಿಗಳು ಅಭಿಪ್ರಾಯ ನೀಡಬೇಕು ಎಂದು ಸಮನ್ಸ್‌ನಲ್ಲಿ ಹೇಳಲಾಗಿದೆ.

ಫೆ. 13ನೇ ತಾರೀಖು ಸಮನ್ಸ್ ಜಾರಿಯಾಗಿದೆ. 10 ದಿನಗಳೊಳಗೆ ಖುದ್ದು ಅಥವಾ ವಕೀಲರ ಮೂಲಕ ಕೋರ್ಟ್‌ಗೆ ಹಾಜರಾಗಬೇಕು ಎಂದು ಸಮನ್ಸ್‌ನಲ್ಲಿ ಸೂಚಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments