Webdunia - Bharat's app for daily news and videos

Install App

ರಾಜ್ಯಪಾಲ ಭಾರದ್ವಾಜ್ ವಾಪಾಸಾತಿಗೆ ಬಿಜೆಪಿ ಆಗ್ರಹ

Webdunia
ಭಾನುವಾರ, 31 ಅಕ್ಟೋಬರ್ 2010 (09:52 IST)
ಅಸಾಂವಿಧಾನಿಕವಾಗಿ ವರ್ತಿಸುತ್ತಿರುವ ಕರ್ನಾಟಕ ರಾಜ್ಯಪಾಲ ಹೆಚ್. ಆರ್. ಭಾರದ್ವಾಜ್‌ರನ್ನು ಕೇಂದ್ರ ಶೀಘ್ರವೇ ವಾಪಾಸ್ ಕರೆಸಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಪಕ್ಷ ಆಗ್ರಹಿಸಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ನೇರ ವಾಗ್ದಾಳಿ ನಡೆಸಿದ ಬಿಜೆಪಿ ವರಿಷ್ಠ ವೆಂಕೆಯ್ಯ ನಾಯ್ಡು, ಸಂವಿಧಾನದ ಬಗ್ಗೆ ರಾಜ್ಯಪಾಲರಿಗೆ ಗೌರವವಿದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇತ್ತೀಚೆಗೆ ಬಿಜೆಪಿನ ಕೆಲವು ಶಾಸಕರು ಬಂಡಾಯವೆದ್ದಿದ್ದ ಸಂದರ್ಭದಲ್ಲಿ ರಾಜ್ಯಪಾಲರು ಕಾನೂನು ಬಾಹಿರವಾಗಿ ವರ್ತಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮಾತು ಮುಂದುವರಿಸಿದ ವೆಂಕಯ್ಯ, ಒಂದು ವೇಳೆ ಭಾರದ್ವಾಜ್ ರಾಜಿನಾಮೆ ನೀಡಲು ಮುಂದಾಗದಿದ್ದಲ್ಲಿ ಕೇಂದ್ರ ಖುದ್ದಾಗಿ ವಾಪಾಸ್ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments