Webdunia - Bharat's app for daily news and videos

Install App

ರಾಜ್ಯ ವಿಭಜನೆ ಕುರಿತು ಮಾತನಾಡುವುದೇ ಪಾಪದ ಕೆಲಸ ಎಂದ ಸಚಿವ

Webdunia
ಶುಕ್ರವಾರ, 3 ಆಗಸ್ಟ್ 2018 (14:37 IST)
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ಸರಿಯಲ್ಲ. ಅಖಂಡ ಕರ್ನಾಟಕದ ವಿಭಜನೆ ಕುರಿತ ಮಾತನಾಡುವುದೇ ಪಾಪದ ಕೆಲಸ ಅಂತ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ ದೇಶಪಾಂಡೆ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಅವರು  ಮಾತನಾಡಿದ್ರು. ಉ-ಕ ಈಗಾಗಲೇ ಸಾಕಷ್ಟು ಅಭಿವೃದ್ಧಿ ಆಗಿದೆ. ಇನ್ನಷ್ಟು ಆಗಬೇಕಿದೆ. ಅದಕ್ಕೆ ಪಕ್ಷಗಳ, ಜನರ ಸಹಕಾರ ಮುಖ್ಯ. ಉತ್ತರ ಕರ್ನಾಟಕದಲ್ಲಿನ ಬಡತನ, ನಿರುದ್ಯೋಗ ನೀಗಬೇಕಿದೆ. ಅಭಿವೃದ್ಧಿಗೆ ಬಿಡುಗಡೆಯಾದ ಹಣ ಸೂಕ್ತ ರೀತಿಯಲ್ಲಿ ಉಪಯೋಗವಾಗಬೇಕು ಎಂದರು.

ಹೈ - ಕ ಅಭಿವೃದ್ಧಿ ಗೆ 371ಜೆ ಅನುಷ್ಠಾನಗೊಳಿಸಲು ಸಂವಿಧಾನಕ್ಕೆ ತಿದ್ದುಪಡಿ ತಂದೆವು. ಬಿಜೆಪಿಯವರು ಏಕೆ ತರಲಿಲ್ಲ ಅಂತ ಬಿಜೆಪಿಗರಿಗೆ ಟಾಂಗ್ ಕೊಟ್ರು. ಪ್ರಗತಿಗೆ ಪಕ್ಷಭೇದವಿಲ್ಲ. ಉ-ಕ‌ ಅಭಿವೃದ್ಧಿ ಗೆ ಸಿಎಂ ಕೆಲವು ಉತ್ತಮ ವಿಚಾರಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ ಮುಖಂಡರು ಸಹ ಸಿಎಂ ಜೊತೆ ಪ್ರಗತಿಪರ ಕರ್ನಾಟಕ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.





ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments