Webdunia - Bharat's app for daily news and videos

Install App

ರಾಜ್ಯ ವಿಭಜನೆ ಕುರಿತು ಮಾತನಾಡುವುದೇ ಪಾಪದ ಕೆಲಸ ಎಂದ ಸಚಿವ

Webdunia
ಶುಕ್ರವಾರ, 3 ಆಗಸ್ಟ್ 2018 (14:37 IST)
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ಸರಿಯಲ್ಲ. ಅಖಂಡ ಕರ್ನಾಟಕದ ವಿಭಜನೆ ಕುರಿತ ಮಾತನಾಡುವುದೇ ಪಾಪದ ಕೆಲಸ ಅಂತ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ ದೇಶಪಾಂಡೆ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಅವರು  ಮಾತನಾಡಿದ್ರು. ಉ-ಕ ಈಗಾಗಲೇ ಸಾಕಷ್ಟು ಅಭಿವೃದ್ಧಿ ಆಗಿದೆ. ಇನ್ನಷ್ಟು ಆಗಬೇಕಿದೆ. ಅದಕ್ಕೆ ಪಕ್ಷಗಳ, ಜನರ ಸಹಕಾರ ಮುಖ್ಯ. ಉತ್ತರ ಕರ್ನಾಟಕದಲ್ಲಿನ ಬಡತನ, ನಿರುದ್ಯೋಗ ನೀಗಬೇಕಿದೆ. ಅಭಿವೃದ್ಧಿಗೆ ಬಿಡುಗಡೆಯಾದ ಹಣ ಸೂಕ್ತ ರೀತಿಯಲ್ಲಿ ಉಪಯೋಗವಾಗಬೇಕು ಎಂದರು.

ಹೈ - ಕ ಅಭಿವೃದ್ಧಿ ಗೆ 371ಜೆ ಅನುಷ್ಠಾನಗೊಳಿಸಲು ಸಂವಿಧಾನಕ್ಕೆ ತಿದ್ದುಪಡಿ ತಂದೆವು. ಬಿಜೆಪಿಯವರು ಏಕೆ ತರಲಿಲ್ಲ ಅಂತ ಬಿಜೆಪಿಗರಿಗೆ ಟಾಂಗ್ ಕೊಟ್ರು. ಪ್ರಗತಿಗೆ ಪಕ್ಷಭೇದವಿಲ್ಲ. ಉ-ಕ‌ ಅಭಿವೃದ್ಧಿ ಗೆ ಸಿಎಂ ಕೆಲವು ಉತ್ತಮ ವಿಚಾರಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ ಮುಖಂಡರು ಸಹ ಸಿಎಂ ಜೊತೆ ಪ್ರಗತಿಪರ ಕರ್ನಾಟಕ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments