Webdunia - Bharat's app for daily news and videos

Install App

ರಾಜ್ಯ ಸರ್ಕಾರದ ಗ್ಯಾರಂಟಿ ವಿಫಲ ಆಗಿದೆ-ಬೊಮ್ಮಾಯಿ

geetha
ಮಂಗಳವಾರ, 9 ಜನವರಿ 2024 (17:32 IST)
ರಾಜ್ಯ ಸರ್ಕಾರದ ಗ್ಯಾರಂಟಿ ವಿಫಲ ಆಗಿದೆ.ಅವರ ಕಾರ್ಯಕ್ರಮಕ್ಕೆ ಹಣ ಇಲ್ಲ.ನಮ್ಮ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ ಅಂತಾರೆ.ರಸ್ತೆಗೆ ಟಾರ್ ಹಾಕಲು ಇವರಿಗೆ ಆಗಿಲ್ಲ.ಇವರು ಜನರಿಗೆ ಮೋಸ ಮಾಡಿದ್ದಾರೆ.
 
ಪರಿಹಾರಕ್ಕೆ ಕೇಂದ್ರವೂ ಸಹಕರಿಸಬೇಕಲ್ವಾ ಅನ್ನೋ ಪ್ರಶ್ನೆ.ಕೇಂದ್ರ ಹೊಸ ನಾರ್ಮ್ಸ್ ಇದೆ.ಎಲ್ಲಾ ಒಂದೇ ಬಾರಿ ಪರಿಹಾರ ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ನಾನು ಆಗ್ರಹ ಮಾಡ್ತಿನಿ.NDRF, SDRF ನಲ್ಲಿ ಎಷ್ಟು ಹಣ ಇದೆ ಅಂತ ಬಹಿರಂಗಪಡಿಸಲಿ ಎಂದು ರಾಜ್ಯ ಸರ್ಕಾರಕ್ಕೆ  ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸವಾಲ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments