ರಾಜ್ಯ ಸರ್ಕಾರದ ಗ್ಯಾರಂಟಿ ವಿಫಲ ಆಗಿದೆ-ಬೊಮ್ಮಾಯಿ

geetha
ಮಂಗಳವಾರ, 9 ಜನವರಿ 2024 (17:32 IST)
ರಾಜ್ಯ ಸರ್ಕಾರದ ಗ್ಯಾರಂಟಿ ವಿಫಲ ಆಗಿದೆ.ಅವರ ಕಾರ್ಯಕ್ರಮಕ್ಕೆ ಹಣ ಇಲ್ಲ.ನಮ್ಮ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ ಅಂತಾರೆ.ರಸ್ತೆಗೆ ಟಾರ್ ಹಾಕಲು ಇವರಿಗೆ ಆಗಿಲ್ಲ.ಇವರು ಜನರಿಗೆ ಮೋಸ ಮಾಡಿದ್ದಾರೆ.
 
ಪರಿಹಾರಕ್ಕೆ ಕೇಂದ್ರವೂ ಸಹಕರಿಸಬೇಕಲ್ವಾ ಅನ್ನೋ ಪ್ರಶ್ನೆ.ಕೇಂದ್ರ ಹೊಸ ನಾರ್ಮ್ಸ್ ಇದೆ.ಎಲ್ಲಾ ಒಂದೇ ಬಾರಿ ಪರಿಹಾರ ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ನಾನು ಆಗ್ರಹ ಮಾಡ್ತಿನಿ.NDRF, SDRF ನಲ್ಲಿ ಎಷ್ಟು ಹಣ ಇದೆ ಅಂತ ಬಹಿರಂಗಪಡಿಸಲಿ ಎಂದು ರಾಜ್ಯ ಸರ್ಕಾರಕ್ಕೆ  ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸವಾಲ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments