Webdunia - Bharat's app for daily news and videos

Install App

ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ವಜಾಗೊಳಿಸಿದನ್ನ ಸ್ವಾಗತ ಮಾಡಿದ ಬಿಜೆಪಿ ಸಚಿವರು

Webdunia
ಶುಕ್ರವಾರ, 24 ಮಾರ್ಚ್ 2023 (19:40 IST)
ರಾಹುಲ್ ಗಾಂಧಿಯ ಅವರನ್ನ ಸಂಸದ ಸ್ಥಾನದಿಂದ ವಜಾಮಾಡಿರುವ ವಿಚಾರವಾಗಿ ಬಿಜೆಪಿ ಸಚಿವರು ಕೊರ್ಟ್ ನಿರ್ಧಾರವನ್ನ ಸ್ವಾಗತ ಮಾಡಿದ್ದಾರೆ.ಈ ಬಗ್ಗೆ ಮಾತನಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಇವತ್ತು ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನ ಸ್ಪೀಕರ್ ಅನರ್ಹಗೊಳಿಸಿದ್ದಾರೆ.ಈ ನೆಲದ ಕಾನೂನು ಎಲ್ಲರಿಗೂ ಒಂದೇ.ಈ ದೇಶದ ಸಮಾನ್ಯನಿಗೂ , ಅರಘ ಜ್ಞಾನೇಂದ್ರಗೂ ಒಂದೇ ರಾಹುಲ್ ಗಾಂಧಿಗೂ ಒಂದೇ ಕಾನೂನು.ಹಾಗಾಗಿ ಆ ಕಾನುನು ಕಾಯ್ದೆ ಪ್ರಕಾರ ಕ್ರಮ ಅಗಿದೆ.ಅದರಲ್ಲೇನು ಆಶ್ಚರ್ಯವಿಲ್ಲಾ,ಎಂದು ಹೇಳಿದರು‌.ಇನ್ನೂ ಸಚಿವ ಆರ್ ಅಶೋಕ್,ಬೈರತಿ ಬಸವರಾಜ್ ಮಾತನಾಡಿರಾಹುಲ್ ಗಾಂಧಿಯನ್ನ ಸ್ಪೀಕರ್ ಅನರ್ಹಗೊಳಿಸಿದ್ದನ್ನ ನಾನು ಸ್ವಾಗತ ಮಾಡ್ತೀನಿ.ಈ ರೀತಿ ರಾಜಕಾರಣಿಯೊಬ್ಬರು ಮಾತನಾಡೋದು ಸಮಾಜಕ್ಕೆ ಒಳ್ಳೆಯದ್ ಅಲ್ಲ.ನಾಲಿಗೆ ಹರಿಬಿಟ್ಟು ಮಾತನಾಡೋರಿಕೆ ಕೋರ್ಟ್ ಎಚ್ಚರಿಕೆ ಗಂಟೆ ಕೊಟ್ಟಿದೆ  ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments