Webdunia - Bharat's app for daily news and videos

Install App

ರೇಣುಕಾ ಪರ ರೋಡ್‌ ಶೋ ಮೂಲಕ ನಟಿ ಶ್ರುತಿ ಮತಯಾಚನೆ

Webdunia
ಗುರುವಾರ, 2 ಮೇ 2013 (11:50 IST)
PR
PR
ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಎಂ.ಪಿ. ರೇಣುಕಾಚಾರ್ಯ ಪರ ಚಲನಚಿತ್ರ ನಟಿ ಶ್ರುತಿ ಬುಧವಾರದಂದು ರೋಡ್ ಶೋ ಮೂಲಕ ಮತ ಯಾಚಿಸಿದರು.

ತಾಲೂಕಿನ ನ್ಯಾಮತಿ, ಸುರಹೊನ್ನೆ ಗ್ರಾಮಗಳಲ್ಲಿ ರೋಡ್ ಶೋ ನಡೆಸಿದ ಶ್ರುತಿ ನಂತರ ಮಾತನಾಡಿ, ರೇಣುಕಾಚಾರ್ಯ ಅವರು ಅಭ್ಯರ್ಥಿ ಮಾತ್ರವಲ್ಲ ಕ್ಷೇತ್ರದ ಮತದಾರರ ಮಗ ಎಂದು ತಿಳಿದು ಮತದಾರರು ಅತಿ ಹೆಚ್ಚು ಮತ ನೀಡಿ ಅವರನ್ನು ಗೆಲ್ಲಿಸುವ ಮೂಲಕ ಯಡಿಯೂರಪ್ಪನವರ ಕೈ ಬಲಪಡಿಸುವಂತೆ ಮನವಿ ಮಾಡಿದರು.

ಅಭ್ಯರ್ಥಿ ರೇಣುಕಾಚಾರ್ಯ ಮಾತನಾಡಿ, ತಮ್ಮ ಅವಧಿಯಲ್ಲಿ ಹೊನ್ನಾಳಿ ತಾಲೂಕಿಗೆ 1,300 ಕೋಟಿ ರೂ. ಅನುದಾನ ತಂದು ಅಭಿವೃದ್ದಿ ಕಾರ್ಯ ಮಾಡಿಸಿದ್ದೇನೆ ಎಂದರಲ್ಲದೆ ಜನಪ್ರಿಯ ನಾಯಕ ಯಡಿಯೂರಪ್ಪರನ್ನು ಮತ್ತೆ ಮುಖ್ಯಮಂತ್ರಿ ಮಾಡುವ ಸಲುವಾಗಿ ತಮ್ಮನ್ನು ಜಯಶಾಲಿಯನ್ನಾಗಿ ಮಾಡುವಂತೆ ಮನವಿ ಮಾಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments