Webdunia - Bharat's app for daily news and videos

Install App

ರೈಲಿನಲ್ಲಿ ಸ್ಫೋಟಕ ಸಾಗಣೆ:ಆಚಾರ್ಯ

Webdunia
ತಿರುವಂತಪುರ-ಗೋವಾ ರೈಲಿನಲ್ಲಿ ಸ್ಫೋಟಕ ವಸ್ತುಗಳನ್ನು ಸಾಗಿಸಲಾಗುತ್ತಿದೆ ಎಂದು ಕೇರಳದ ಗುಪ್ತಚರ ಇಲಾಖೆ ರಾಜ್ಯಕ್ಕೆ ಮುನ್ನೆಚ್ಚರಿಕೆ ನೀಡಿರುವುದಾಗಿ ಗೃಹಸಚಿವ ವಿ.ಎಸ್.ಆಚಾರ್ಯ ತಿಳಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲಿನಲ್ಲಿ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಪೊಲೀಸ್ ಅಧಿಕಾರಿಗಳಿಂದ ಹೆಚ್ಚಿನ ತಪಾಸಣೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ ಅವರು, ಮಂಗಳೂರಿನ ರೈಲ್ವೆ ನಿಲ್ದಾಣಗಳಲ್ಲಿಯೂ ತೀವ್ರ ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮೊದಲು ರಾಜ್ಯದಿಂದ ಸ್ಫೋಟಕ ವಸ್ತುಗಳನ್ನು ಸಾಗಿಸಲಾಗಿದೆ ಎಂಬ ಅಂಶ ಬಹಿರಂಗಗೊಂಡ ಬೆನ್ನಲ್ಲೆ ಇದೀಗ ಗೃಹ ಸಚಿವರ ಹೇಳಿಕೆ ಜನತೆಯಲ್ಲಿ ಆತಂಕ ಮೂಡಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments