Webdunia - Bharat's app for daily news and videos

Install App

ರೋಡ್​ ಶೋನಿಂದ ಜನರಿಗೆ ತೊಂದರೆ

Webdunia
ಶನಿವಾರ, 6 ಮೇ 2023 (16:40 IST)
ಇಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋ ನಡೆಸಿದ್ದು, ರೋಡ್​ ಶೋ ಆರಂಭಕ್ಕೂ ಮುನ್ನಾ ಪ್ರತಿಕ್ರಿಯಿಸಿದ್ದ ಮಾಜಿ ಪ್ರಧಾನಿ H.D. ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ರು.. ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ಮೋದಿಯವರ ರೋಡ್ ಶೋ ಎಷ್ಟು ಅಗತ್ಯವಿದೆ?.. ಅದರಿಂದ ಜನರಿಗೆ ಎಷ್ಟು ತೊಂದರೆಯಾಗುತ್ತಿದೆ ಅನ್ನೋದರ ಬಗ್ಗೆ ಅವರ ಪಕ್ಷದವರು ಯೋಚನೆ ಮಾಡಬೇಕು ಎಂದು ಅಸಮಾಧಾನ ಹೊರಹಾಕಿದ್ರು.. H.D. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬೆಂಗಳೂರಿಗೆ ಐದು ಉಪನಗರಗಳ ಯೋಜನೆ ರೂಪಿಸಿದ್ದರು‌.. ಆದರೆ ಅದಕ್ಕೆ ಕಾಂಗ್ರೆಸ್ಸಿಗರು ಅಡ್ಡಿ ಮಾಡಿದ್ರು. ಇಲ್ಲವಾದರೆ ಈಗ ಬೆಂಗಳೂರಿನ ಚಿತ್ರಣವೇ ಬೇರೆ ಆಗಿರುತ್ತಿತ್ತು ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments